ಮೋದಿ ಬರ್ತಡೇ ಸಂಭ್ರಮದಲ್ಲಿ ಹೀಲಿಯಂ ಬಲೂನ್‌ಗಳು ಬ್ಲಾಸ್ಟ್; ಮುಂದೇನಾಯ್ತು? ನೋಡಿ!

ಮೋದಿ ಬರ್ತಡೇ ಸಂಭ್ರಮದಲ್ಲಿ ಹೀಲಿಯಂ ಬಲೂನ್‌ಗಳು ಬ್ಲಾಸ್ಟ್; ಮುಂದೇನಾಯ್ತು? ನೋಡಿ!

Published : Sep 21, 2020, 12:04 PM ISTUpdated : Nov 07, 2020, 06:46 PM IST

ಪ್ರಧಾನಿ ಮೋದಿಯವರ ಹುಟ್ಟುಹಬ್ಬವನ್ನು ಅಭಿಮಾನಿಗಳು ಆಚರಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಹೀಲಿಯಂ ಬಲೂನ್‌ಗಳು ಬ್ಲಾಸ್ಟ್ ಆಗಿದೆ. ಅಲ್ಲಿದ್ದ 30 ಮಂದಿನ ಸ್ಥಿತಿ ಏನಾಯಿತು? ಈ ಘಟನೆ ನಡೆದಿದ್ದೆಲ್ಲಿ? 

ಬೆಂಗಳೂರು (ಸೆ. 21): ಧಾರಾಕಾರ ಮಳೆಯಿಂದಾಗಿ ಯಾರೂ ಕೂಡಾ ಮನೆಯಿಂದ ಆಚೆ ಬರಲು ಭಯಪಡುತ್ತಿದ್ದಾರೆ. ಮಳೆ ತಗ್ಗಿದೆ ಎಂದು ಮನೆಯಿಂದ ಆಚೆ ಬಂದ ಮಹಿಳೆ ವಿದ್ಯುತ್ ತಂತಿ ಮೇಲೆ ಹೆಜ್ಜೆ ಇಟ್ಟು ಸಾವನ್ನಪ್ಪಿದ್ದಾರೆ. 

ಕಲಬುರ್ಗಿಯಲ್ಲೂ ಧಾರಾಕಾರ ಮಳೆಯಾಗುತ್ತಿದ್ದು, ಬೈಕ್‌ನಲ್ಲಿ ಮನೆಗೆ ಬರುತ್ತಿದ್ದ ಯುವಕ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾನೆ. 

ಪ್ರಧಾನಿ ಮೋದಿಯವರ ಹುಟ್ಟುಹಬ್ಬವನ್ನು ಅಭಿಮಾನಿಗಳು ಆಚರಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಹೀಲಿಯಂ ಬಲೂನ್‌ಗಳು ಬ್ಲಾಸ್ಟ್ ಆಗಿದೆ. ಅಲ್ಲಿದ್ದ 30 ಮಂದಿನ ಸ್ಥಿತಿ ಏನಾಯಿತು? ಈ ಘಟನೆ ನಡೆದಿದ್ದೆಲ್ಲಿ? 

ಚಿರತೆ ಮರಿಗಳು ಜಿರಾಫೆ ಮೇಲೆ ದಾಳಿ ಮಾಡಿದ್ದು, ತಾಯಿ ಚಿರತೆ ಮರಿಯನ್ನು ರಕ್ಷಿಸಿದ್ದು ಬಹಳ ಅದ್ಭುತವಾಗಿದೆ. ಹಾಗಾದರೆ ಇವೆಲ್ಲ ನಡೆದಿದ್ದೆಲ್ಲಿ? ಏನಿದು ಸ್ಟೋರಿ? ನೋಡೋಣ ಬನ್ನಿ..!

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್