ಹಿಜಾಬ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮುಸ್ಲಿಂ ವೈಯಕ್ತಿಕ ನ್ಯಾಯ ಮಂಡಳಿ!

ಹಿಜಾಬ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮುಸ್ಲಿಂ ವೈಯಕ್ತಿಕ ನ್ಯಾಯ ಮಂಡಳಿ!

Published : Mar 28, 2022, 12:48 PM IST

ಹಿಜಾಬ್ ಕುರಿತಾಗಿ ಕರ್ನಾಟಕ ಹೈಕೋರ್ಟ್ ತೀರ್ಪು

ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ನ್ಯಾಯಮಂಡಳಿ

ಮೊಹಮದ್ ರಹೀಂ, ಮುನೀಸಾ ಬುಸ್ರಾ, ಜೆಲಿಸಾ ಸುಲ್ತಾನಾ ಎನ್ನುವವರಿಂದ ಅರ್ಜಿ

ಬೆಂಗಳೂರು (ಮಾ. 28): ಇಸ್ಲಾಂನಲ್ಲಿ (Islam) ಹಿಜಾಬ್ (Hijab) ಹೆಣ್ಣುಮಕ್ಕಳಿಗೆ ಅವಿಭಾಜ್ಯ ಅಂಗವಲ್ಲ. ಆ ಕಾರಣಕ್ಕಾಗಿ ಶಾಲೆಗೆ ಸರ್ಕಾರ ಸೂಚಿಸಿರುವ ಸಮವಸ್ತ್ರವೇ ಕಡ್ಡಾಯ ಎಂದು ಕರ್ನಾಟಕ ಹೈಕೋರ್ಟ್ (Karnataka High Court) ನೀಡಿದ ತೀರ್ಪಿನ ವಿರುದ್ಧ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ನ್ಯಾಯ ಮಂಡಳಿ (All India Muslim Personal Law Board) ಸೋಮವಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

ಮೊಹಮದ್ ರಹೀಂ, ಮುನೀಸಾ ಬುಸ್ರಾ, ಜೆಲಿಸಾ ಸುಲ್ತಾನಾ ಎನ್ನುವವರಿಂದ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ. ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಕೆ ಮಾಡಲಾಗಿರುವ 2ನೇ ಅರ್ಜಿ ಇದಾಗಿದೆ. ತೀರ್ಪಿನಲ್ಲಿ ಕುರಾನ್ ಬಗ್ಗೆ ತಪ್ಪಾದಾ ವ್ಯಾಖ್ಯಾನ ಮಾಡಲಾಗಿದೆ. ಹದೀಸ್ ಬಗ್ಗೆ ತಪ್ಪಾಗಿ ಅರ್ಥ ಮಾಡಿಕೊಳ್ಳಲಾಗಿದೆ. ಇಸ್ಲಾಮಿಕ್ ಕಾನೂನುಗಳನ್ನು ತಪ್ಪಾಗಿ ಅರ್ಥಮಾಡಿಕೊಳ್ಳಲಾಗಿದೆ ಹಾಗಾಗಿ ಈ ಬಗ್ಗೆ ಸೂಕ್ತವಾದ ವಿಚಾರಣೆ ನಡೆಸಿ ಹೈಕೋರ್ಟ್ ತೀರ್ಪನ್ನು ಮರುಪರಿಶೀಲನೆ ಮಾಡಬೇಕು ಎಂದು ಮನವಿ ಮಾಡಿದೆ.

Hijab Row: 'ಮದರಸಾಗಳು ದೇಶದ್ರೋಹದ  ಪಾಠ ಮಾಡುತ್ತವೆ, ಬ್ಯಾನ್ ಆಗಲಿ'

ಇದಕ್ಕೂ ಮುನ್ನ ಕೇರಳದ (Kerala) ಮುಸ್ಲಿಂ ಸಂಘಟನೆಯೊಂದು ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ದಾಖಲಿಸಿತ್ತು. ಸಮಸ್ತ ಕೇರಳ ಜಮಾಯತ್ ಉಲ್ ಉಲಾಮಾ ಸಂಘಟನೆ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದೆ. ಕುರಾನ್ ನಲ್ಲಿ  ಮಹಿಳೆಯು ಕುತ್ತಿಗೆ, ತಲೆ ಮುಚ್ಚಿಕೊಳ್ಳುವುದು ಕಡ್ಡಾಯ ಎಂದು ಹೇಳಿದೆ ಎಂದು ಕೇರಳದ ಸಂಘಟನೆ ಅರ್ಜಿಯಲ್ಲಿ ತಿಳಿಸಿದೆ.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more