ಗೋರಖ್‌ಪುರ ದೇಗುಲದ ಮೇಲೆ ದಾಳಿ, ಶಾಕಿಂಗ್ ರಹಸ್ಯ ಬಾಯ್ಬಿಟ್ಟ ಅಹ್ಮದ್‌ ಮುರ್ತಜಾ!‌

ಗೋರಖ್‌ಪುರ ದೇಗುಲದ ಮೇಲೆ ದಾಳಿ, ಶಾಕಿಂಗ್ ರಹಸ್ಯ ಬಾಯ್ಬಿಟ್ಟ ಅಹ್ಮದ್‌ ಮುರ್ತಜಾ!‌

Published : Apr 09, 2022, 05:16 PM IST

ಗೋರಖ್‌ಪುರ ದೇಗುಲ ದಾಳಿಗೆ ಹಿಜಾಬ್ ಕಿಚ್ಚು ಹಚ್ಚಿದ್ದು ಹೇಗೆ? ದೇವಸ್ಥಾನಕ್ಕೆ ನುಗ್ಗಿದ್ದ ಒಂಟಿ ತೋಳ ಆ ಉಗ್ರರಿಗೆ ದುಡ್ಡು ಕೊಟ್ಟಿದ್ದನಾ? ಯೋಗಿಯ ದೇವಸ್ಥಾನಕ್ಕೂ, ಹಿಜಾಬ್ ಗಲಾಟೆಗೂ ಏನು ಸಂಬಂಧ?

ಲಕ್ನೋ(ಏ.09): ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮುಖ್ಯ ಅರ್ಚಕರಾಗಿರುವ ಗೋರಖ್‌ಪುರದ ದೇಗುಲಕ್ಕೆ (Gorakhnath temple) ಹರಿತವಾದ ಆಯುಧದೊಂದಿಗೆ ಒಳನುಗ್ಗಿ ಭದ್ರತಾ ಸಿಬ್ಬಂದಿಗಳನ್ನು ಗಾಯಗೊಳಿಸಿದ ಘಟನೆ ಭಾನುವಾರ ರಾತ್ರಿ ನಡೆದಿತ್ತು. ಅಹ್ಮದ್‌ ಮುರ್ತಾಜಾ (Ahmed Murtaza)ಎಂಬಾತನೇ ಹೀಗೆ ಆಯುಧದೊಂದಿಗೆ ದೇಗುಲಕ್ಕೆ ನುಗ್ಗಿದ ವ್ಯಕ್ತಿ. ಈತ ಐಐಟಿ ಬಾಂಬೆಯ ಪದವೀಧರ ಎಂದು ತಿಳಿದು ಬಂದಿದೆ.

ಇಬ್ಬರು ಪ್ರಾಂತೀಯ ಸಶಸ್ತ್ರ ಪಡೆ ಯೋಧರನ್ನು ಹರಿತವಾದ ಆಯುಧದಿಂದ ಗಾಯಗೊಳಿಸಿದ ಈತ, ಭಾನುವಾರ ರಾತ್ರಿ ಗೋರಖನಾಥ ದೇಗುಲಕ್ಕೆ ಬಲವಂತವಾಗಿ ಪ್ರವೇಶಿಸಲು ಯತ್ನಿಸಿದ್ದ. 29 ವರ್ಷದ ಅಹ್ಮದ್ ಮುರ್ತಾಜಾ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) (Indian Institute of Technology (IIT) Bombay) ಬಾಂಬೆಯಿಂದ ಕೆಮಿಕಲ್ ಎಂಜಿನಿಯರಿಂಗ್ ವಿಷಯದಲ್ಲಿ ಪದವಿ ಪಡೆದಿದ್ದಾನೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ. 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more