ಗೋರಖ್‌ಪುರ ದೇಗುಲದ ಮೇಲೆ ದಾಳಿ, ಶಾಕಿಂಗ್ ರಹಸ್ಯ ಬಾಯ್ಬಿಟ್ಟ ಅಹ್ಮದ್‌ ಮುರ್ತಜಾ!‌

ಗೋರಖ್‌ಪುರ ದೇಗುಲದ ಮೇಲೆ ದಾಳಿ, ಶಾಕಿಂಗ್ ರಹಸ್ಯ ಬಾಯ್ಬಿಟ್ಟ ಅಹ್ಮದ್‌ ಮುರ್ತಜಾ!‌

Published : Apr 09, 2022, 05:16 PM IST

ಗೋರಖ್‌ಪುರ ದೇಗುಲ ದಾಳಿಗೆ ಹಿಜಾಬ್ ಕಿಚ್ಚು ಹಚ್ಚಿದ್ದು ಹೇಗೆ? ದೇವಸ್ಥಾನಕ್ಕೆ ನುಗ್ಗಿದ್ದ ಒಂಟಿ ತೋಳ ಆ ಉಗ್ರರಿಗೆ ದುಡ್ಡು ಕೊಟ್ಟಿದ್ದನಾ? ಯೋಗಿಯ ದೇವಸ್ಥಾನಕ್ಕೂ, ಹಿಜಾಬ್ ಗಲಾಟೆಗೂ ಏನು ಸಂಬಂಧ?

ಲಕ್ನೋ(ಏ.09): ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮುಖ್ಯ ಅರ್ಚಕರಾಗಿರುವ ಗೋರಖ್‌ಪುರದ ದೇಗುಲಕ್ಕೆ (Gorakhnath temple) ಹರಿತವಾದ ಆಯುಧದೊಂದಿಗೆ ಒಳನುಗ್ಗಿ ಭದ್ರತಾ ಸಿಬ್ಬಂದಿಗಳನ್ನು ಗಾಯಗೊಳಿಸಿದ ಘಟನೆ ಭಾನುವಾರ ರಾತ್ರಿ ನಡೆದಿತ್ತು. ಅಹ್ಮದ್‌ ಮುರ್ತಾಜಾ (Ahmed Murtaza)ಎಂಬಾತನೇ ಹೀಗೆ ಆಯುಧದೊಂದಿಗೆ ದೇಗುಲಕ್ಕೆ ನುಗ್ಗಿದ ವ್ಯಕ್ತಿ. ಈತ ಐಐಟಿ ಬಾಂಬೆಯ ಪದವೀಧರ ಎಂದು ತಿಳಿದು ಬಂದಿದೆ.

ಇಬ್ಬರು ಪ್ರಾಂತೀಯ ಸಶಸ್ತ್ರ ಪಡೆ ಯೋಧರನ್ನು ಹರಿತವಾದ ಆಯುಧದಿಂದ ಗಾಯಗೊಳಿಸಿದ ಈತ, ಭಾನುವಾರ ರಾತ್ರಿ ಗೋರಖನಾಥ ದೇಗುಲಕ್ಕೆ ಬಲವಂತವಾಗಿ ಪ್ರವೇಶಿಸಲು ಯತ್ನಿಸಿದ್ದ. 29 ವರ್ಷದ ಅಹ್ಮದ್ ಮುರ್ತಾಜಾ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) (Indian Institute of Technology (IIT) Bombay) ಬಾಂಬೆಯಿಂದ ಕೆಮಿಕಲ್ ಎಂಜಿನಿಯರಿಂಗ್ ವಿಷಯದಲ್ಲಿ ಪದವಿ ಪಡೆದಿದ್ದಾನೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ. 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more