ಗೋರಖ್‌ಪುರ ದೇಗುಲದ ಮೇಲೆ ದಾಳಿ, ಶಾಕಿಂಗ್ ರಹಸ್ಯ ಬಾಯ್ಬಿಟ್ಟ ಅಹ್ಮದ್‌ ಮುರ್ತಜಾ!‌

ಗೋರಖ್‌ಪುರ ದೇಗುಲದ ಮೇಲೆ ದಾಳಿ, ಶಾಕಿಂಗ್ ರಹಸ್ಯ ಬಾಯ್ಬಿಟ್ಟ ಅಹ್ಮದ್‌ ಮುರ್ತಜಾ!‌

Published : Apr 09, 2022, 05:16 PM IST

ಗೋರಖ್‌ಪುರ ದೇಗುಲ ದಾಳಿಗೆ ಹಿಜಾಬ್ ಕಿಚ್ಚು ಹಚ್ಚಿದ್ದು ಹೇಗೆ? ದೇವಸ್ಥಾನಕ್ಕೆ ನುಗ್ಗಿದ್ದ ಒಂಟಿ ತೋಳ ಆ ಉಗ್ರರಿಗೆ ದುಡ್ಡು ಕೊಟ್ಟಿದ್ದನಾ? ಯೋಗಿಯ ದೇವಸ್ಥಾನಕ್ಕೂ, ಹಿಜಾಬ್ ಗಲಾಟೆಗೂ ಏನು ಸಂಬಂಧ?

ಲಕ್ನೋ(ಏ.09): ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮುಖ್ಯ ಅರ್ಚಕರಾಗಿರುವ ಗೋರಖ್‌ಪುರದ ದೇಗುಲಕ್ಕೆ (Gorakhnath temple) ಹರಿತವಾದ ಆಯುಧದೊಂದಿಗೆ ಒಳನುಗ್ಗಿ ಭದ್ರತಾ ಸಿಬ್ಬಂದಿಗಳನ್ನು ಗಾಯಗೊಳಿಸಿದ ಘಟನೆ ಭಾನುವಾರ ರಾತ್ರಿ ನಡೆದಿತ್ತು. ಅಹ್ಮದ್‌ ಮುರ್ತಾಜಾ (Ahmed Murtaza)ಎಂಬಾತನೇ ಹೀಗೆ ಆಯುಧದೊಂದಿಗೆ ದೇಗುಲಕ್ಕೆ ನುಗ್ಗಿದ ವ್ಯಕ್ತಿ. ಈತ ಐಐಟಿ ಬಾಂಬೆಯ ಪದವೀಧರ ಎಂದು ತಿಳಿದು ಬಂದಿದೆ.

ಇಬ್ಬರು ಪ್ರಾಂತೀಯ ಸಶಸ್ತ್ರ ಪಡೆ ಯೋಧರನ್ನು ಹರಿತವಾದ ಆಯುಧದಿಂದ ಗಾಯಗೊಳಿಸಿದ ಈತ, ಭಾನುವಾರ ರಾತ್ರಿ ಗೋರಖನಾಥ ದೇಗುಲಕ್ಕೆ ಬಲವಂತವಾಗಿ ಪ್ರವೇಶಿಸಲು ಯತ್ನಿಸಿದ್ದ. 29 ವರ್ಷದ ಅಹ್ಮದ್ ಮುರ್ತಾಜಾ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) (Indian Institute of Technology (IIT) Bombay) ಬಾಂಬೆಯಿಂದ ಕೆಮಿಕಲ್ ಎಂಜಿನಿಯರಿಂಗ್ ವಿಷಯದಲ್ಲಿ ಪದವಿ ಪಡೆದಿದ್ದಾನೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ. 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more