ಗೋರಖ್‌ಪುರ ದೇಗುಲದ ಮೇಲೆ ದಾಳಿ, ಶಾಕಿಂಗ್ ರಹಸ್ಯ ಬಾಯ್ಬಿಟ್ಟ ಅಹ್ಮದ್‌ ಮುರ್ತಜಾ!‌

ಗೋರಖ್‌ಪುರ ದೇಗುಲದ ಮೇಲೆ ದಾಳಿ, ಶಾಕಿಂಗ್ ರಹಸ್ಯ ಬಾಯ್ಬಿಟ್ಟ ಅಹ್ಮದ್‌ ಮುರ್ತಜಾ!‌

Published : Apr 09, 2022, 05:16 PM IST

ಗೋರಖ್‌ಪುರ ದೇಗುಲ ದಾಳಿಗೆ ಹಿಜಾಬ್ ಕಿಚ್ಚು ಹಚ್ಚಿದ್ದು ಹೇಗೆ? ದೇವಸ್ಥಾನಕ್ಕೆ ನುಗ್ಗಿದ್ದ ಒಂಟಿ ತೋಳ ಆ ಉಗ್ರರಿಗೆ ದುಡ್ಡು ಕೊಟ್ಟಿದ್ದನಾ? ಯೋಗಿಯ ದೇವಸ್ಥಾನಕ್ಕೂ, ಹಿಜಾಬ್ ಗಲಾಟೆಗೂ ಏನು ಸಂಬಂಧ?

ಲಕ್ನೋ(ಏ.09): ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮುಖ್ಯ ಅರ್ಚಕರಾಗಿರುವ ಗೋರಖ್‌ಪುರದ ದೇಗುಲಕ್ಕೆ (Gorakhnath temple) ಹರಿತವಾದ ಆಯುಧದೊಂದಿಗೆ ಒಳನುಗ್ಗಿ ಭದ್ರತಾ ಸಿಬ್ಬಂದಿಗಳನ್ನು ಗಾಯಗೊಳಿಸಿದ ಘಟನೆ ಭಾನುವಾರ ರಾತ್ರಿ ನಡೆದಿತ್ತು. ಅಹ್ಮದ್‌ ಮುರ್ತಾಜಾ (Ahmed Murtaza)ಎಂಬಾತನೇ ಹೀಗೆ ಆಯುಧದೊಂದಿಗೆ ದೇಗುಲಕ್ಕೆ ನುಗ್ಗಿದ ವ್ಯಕ್ತಿ. ಈತ ಐಐಟಿ ಬಾಂಬೆಯ ಪದವೀಧರ ಎಂದು ತಿಳಿದು ಬಂದಿದೆ.

ಇಬ್ಬರು ಪ್ರಾಂತೀಯ ಸಶಸ್ತ್ರ ಪಡೆ ಯೋಧರನ್ನು ಹರಿತವಾದ ಆಯುಧದಿಂದ ಗಾಯಗೊಳಿಸಿದ ಈತ, ಭಾನುವಾರ ರಾತ್ರಿ ಗೋರಖನಾಥ ದೇಗುಲಕ್ಕೆ ಬಲವಂತವಾಗಿ ಪ್ರವೇಶಿಸಲು ಯತ್ನಿಸಿದ್ದ. 29 ವರ್ಷದ ಅಹ್ಮದ್ ಮುರ್ತಾಜಾ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) (Indian Institute of Technology (IIT) Bombay) ಬಾಂಬೆಯಿಂದ ಕೆಮಿಕಲ್ ಎಂಜಿನಿಯರಿಂಗ್ ವಿಷಯದಲ್ಲಿ ಪದವಿ ಪಡೆದಿದ್ದಾನೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ. 

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more