ಗೋರಖ್‌ಪುರ ದೇಗುಲದ ಮೇಲೆ ದಾಳಿ, ಶಾಕಿಂಗ್ ರಹಸ್ಯ ಬಾಯ್ಬಿಟ್ಟ ಅಹ್ಮದ್‌ ಮುರ್ತಜಾ!‌

ಗೋರಖ್‌ಪುರ ದೇಗುಲದ ಮೇಲೆ ದಾಳಿ, ಶಾಕಿಂಗ್ ರಹಸ್ಯ ಬಾಯ್ಬಿಟ್ಟ ಅಹ್ಮದ್‌ ಮುರ್ತಜಾ!‌

Published : Apr 09, 2022, 05:16 PM IST

ಗೋರಖ್‌ಪುರ ದೇಗುಲ ದಾಳಿಗೆ ಹಿಜಾಬ್ ಕಿಚ್ಚು ಹಚ್ಚಿದ್ದು ಹೇಗೆ? ದೇವಸ್ಥಾನಕ್ಕೆ ನುಗ್ಗಿದ್ದ ಒಂಟಿ ತೋಳ ಆ ಉಗ್ರರಿಗೆ ದುಡ್ಡು ಕೊಟ್ಟಿದ್ದನಾ? ಯೋಗಿಯ ದೇವಸ್ಥಾನಕ್ಕೂ, ಹಿಜಾಬ್ ಗಲಾಟೆಗೂ ಏನು ಸಂಬಂಧ?

ಲಕ್ನೋ(ಏ.09): ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮುಖ್ಯ ಅರ್ಚಕರಾಗಿರುವ ಗೋರಖ್‌ಪುರದ ದೇಗುಲಕ್ಕೆ (Gorakhnath temple) ಹರಿತವಾದ ಆಯುಧದೊಂದಿಗೆ ಒಳನುಗ್ಗಿ ಭದ್ರತಾ ಸಿಬ್ಬಂದಿಗಳನ್ನು ಗಾಯಗೊಳಿಸಿದ ಘಟನೆ ಭಾನುವಾರ ರಾತ್ರಿ ನಡೆದಿತ್ತು. ಅಹ್ಮದ್‌ ಮುರ್ತಾಜಾ (Ahmed Murtaza)ಎಂಬಾತನೇ ಹೀಗೆ ಆಯುಧದೊಂದಿಗೆ ದೇಗುಲಕ್ಕೆ ನುಗ್ಗಿದ ವ್ಯಕ್ತಿ. ಈತ ಐಐಟಿ ಬಾಂಬೆಯ ಪದವೀಧರ ಎಂದು ತಿಳಿದು ಬಂದಿದೆ.

ಇಬ್ಬರು ಪ್ರಾಂತೀಯ ಸಶಸ್ತ್ರ ಪಡೆ ಯೋಧರನ್ನು ಹರಿತವಾದ ಆಯುಧದಿಂದ ಗಾಯಗೊಳಿಸಿದ ಈತ, ಭಾನುವಾರ ರಾತ್ರಿ ಗೋರಖನಾಥ ದೇಗುಲಕ್ಕೆ ಬಲವಂತವಾಗಿ ಪ್ರವೇಶಿಸಲು ಯತ್ನಿಸಿದ್ದ. 29 ವರ್ಷದ ಅಹ್ಮದ್ ಮುರ್ತಾಜಾ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) (Indian Institute of Technology (IIT) Bombay) ಬಾಂಬೆಯಿಂದ ಕೆಮಿಕಲ್ ಎಂಜಿನಿಯರಿಂಗ್ ವಿಷಯದಲ್ಲಿ ಪದವಿ ಪಡೆದಿದ್ದಾನೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ. 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more