ಗೋರಖ್‌ಪುರ ದೇಗುಲದ ಮೇಲೆ ದಾಳಿ, ಶಾಕಿಂಗ್ ರಹಸ್ಯ ಬಾಯ್ಬಿಟ್ಟ ಅಹ್ಮದ್‌ ಮುರ್ತಜಾ!‌

ಗೋರಖ್‌ಪುರ ದೇಗುಲದ ಮೇಲೆ ದಾಳಿ, ಶಾಕಿಂಗ್ ರಹಸ್ಯ ಬಾಯ್ಬಿಟ್ಟ ಅಹ್ಮದ್‌ ಮುರ್ತಜಾ!‌

Published : Apr 09, 2022, 05:16 PM IST

ಗೋರಖ್‌ಪುರ ದೇಗುಲ ದಾಳಿಗೆ ಹಿಜಾಬ್ ಕಿಚ್ಚು ಹಚ್ಚಿದ್ದು ಹೇಗೆ? ದೇವಸ್ಥಾನಕ್ಕೆ ನುಗ್ಗಿದ್ದ ಒಂಟಿ ತೋಳ ಆ ಉಗ್ರರಿಗೆ ದುಡ್ಡು ಕೊಟ್ಟಿದ್ದನಾ? ಯೋಗಿಯ ದೇವಸ್ಥಾನಕ್ಕೂ, ಹಿಜಾಬ್ ಗಲಾಟೆಗೂ ಏನು ಸಂಬಂಧ?

ಲಕ್ನೋ(ಏ.09): ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮುಖ್ಯ ಅರ್ಚಕರಾಗಿರುವ ಗೋರಖ್‌ಪುರದ ದೇಗುಲಕ್ಕೆ (Gorakhnath temple) ಹರಿತವಾದ ಆಯುಧದೊಂದಿಗೆ ಒಳನುಗ್ಗಿ ಭದ್ರತಾ ಸಿಬ್ಬಂದಿಗಳನ್ನು ಗಾಯಗೊಳಿಸಿದ ಘಟನೆ ಭಾನುವಾರ ರಾತ್ರಿ ನಡೆದಿತ್ತು. ಅಹ್ಮದ್‌ ಮುರ್ತಾಜಾ (Ahmed Murtaza)ಎಂಬಾತನೇ ಹೀಗೆ ಆಯುಧದೊಂದಿಗೆ ದೇಗುಲಕ್ಕೆ ನುಗ್ಗಿದ ವ್ಯಕ್ತಿ. ಈತ ಐಐಟಿ ಬಾಂಬೆಯ ಪದವೀಧರ ಎಂದು ತಿಳಿದು ಬಂದಿದೆ.

ಇಬ್ಬರು ಪ್ರಾಂತೀಯ ಸಶಸ್ತ್ರ ಪಡೆ ಯೋಧರನ್ನು ಹರಿತವಾದ ಆಯುಧದಿಂದ ಗಾಯಗೊಳಿಸಿದ ಈತ, ಭಾನುವಾರ ರಾತ್ರಿ ಗೋರಖನಾಥ ದೇಗುಲಕ್ಕೆ ಬಲವಂತವಾಗಿ ಪ್ರವೇಶಿಸಲು ಯತ್ನಿಸಿದ್ದ. 29 ವರ್ಷದ ಅಹ್ಮದ್ ಮುರ್ತಾಜಾ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) (Indian Institute of Technology (IIT) Bombay) ಬಾಂಬೆಯಿಂದ ಕೆಮಿಕಲ್ ಎಂಜಿನಿಯರಿಂಗ್ ವಿಷಯದಲ್ಲಿ ಪದವಿ ಪಡೆದಿದ್ದಾನೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more