News Hour ಹಿಜಾಬ್-ಕೇಸರಿ ಶಾಲು ಜಟಾಪಟಿಗೆ ಸರ್ಕಾರ ಬ್ರೇಕ್, ಫೆ.5ರ ಪ್ರಮುಖ ಸುದ್ದಿಯ ರೌಂಡಪ್

News Hour ಹಿಜಾಬ್-ಕೇಸರಿ ಶಾಲು ಜಟಾಪಟಿಗೆ ಸರ್ಕಾರ ಬ್ರೇಕ್, ಫೆ.5ರ ಪ್ರಮುಖ ಸುದ್ದಿಯ ರೌಂಡಪ್

Published : Feb 06, 2022, 12:11 AM IST

ಹಿಜಾಬ್-ಕೇಸರಿ ಶಾಲು ಜಟಾಪಟಿಗೆ ಸರ್ಕಾರ ಬ್ರೇಕ್, ಶ್ರೀ ರಾಮಾನುಜಾಚಾರ್ಯರ 216 ಅಡಿ ಪ್ರತಿಮೆ ಲೋಕಾರ್ಪಣೆ ಫೆ.5ರ ನ್ಯೂಸ್ ಅವರ್‌ನ ಪ್ರಮುಖ ಸುದ್ದಿ ರೌಂಡಪ್

ಬೆಂಗಳೂರು, (ಫೆ.05): ಉಡುಪಿಯಲ್ಲಿ ಶುರುವಾದ ಹಿಜಾಬ್ ವಿವಾದ ಇದೀಗ ಬೆಳಗಾವಿ, ಕಲಬುರಗಿ ಜಿಲ್ಲೆದಂತೆ ಕರ್ನಾಟಕದ ಇತರೆ ಜಿಲ್ಲೆಗೂ ವ್ಯಾಪಿಸಿದೆ.

ಹಿಜಾಬ್ ವರ್ಸರ್ಸ್ ಕೇಸರಿ ವಿವಾದ ದಿನೇ ದಿನೇ ತೀವ್ರಗೊಳ್ಳುತ್ತಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವಿನ ಆರೋಪ-ಪ್ರತ್ಯಾರೋಪಗಳು ತಾರಕಕ್ಕೇರಿದೆ.

ಶ್ರೀ ರಾಮಾನುಜಾಚಾರ್ಯರ 216 ಅಡಿ ಪ್ರತಿಮೆ ಲೋಕಾರ್ಪಣೆಗೊಂಡಿದೆ. ಪ್ರಧಾನಿ ನರೇಂದ್ರ ಮೋದಿಯವರಿಂದ ಪ್ರತಿಮೆ ಲೋಕಾರ್ಪಣೆ ಮಾಡಲಾಗಿದೆ, ಪದ್ಮಾಸನದ ಭಂಗಿಯಲ್ಲಿನ 216 ಅಡಿ ಪ್ರತಿಮೆ ಅನಾವರಣಗೊಂಡಿದೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more