News Hour ಹಿಜಾಬ್-ಕೇಸರಿ ಶಾಲು ಜಟಾಪಟಿಗೆ ಸರ್ಕಾರ ಬ್ರೇಕ್, ಫೆ.5ರ ಪ್ರಮುಖ ಸುದ್ದಿಯ ರೌಂಡಪ್

News Hour ಹಿಜಾಬ್-ಕೇಸರಿ ಶಾಲು ಜಟಾಪಟಿಗೆ ಸರ್ಕಾರ ಬ್ರೇಕ್, ಫೆ.5ರ ಪ್ರಮುಖ ಸುದ್ದಿಯ ರೌಂಡಪ್

Published : Feb 06, 2022, 12:11 AM IST

ಹಿಜಾಬ್-ಕೇಸರಿ ಶಾಲು ಜಟಾಪಟಿಗೆ ಸರ್ಕಾರ ಬ್ರೇಕ್, ಶ್ರೀ ರಾಮಾನುಜಾಚಾರ್ಯರ 216 ಅಡಿ ಪ್ರತಿಮೆ ಲೋಕಾರ್ಪಣೆ ಫೆ.5ರ ನ್ಯೂಸ್ ಅವರ್‌ನ ಪ್ರಮುಖ ಸುದ್ದಿ ರೌಂಡಪ್

ಬೆಂಗಳೂರು, (ಫೆ.05): ಉಡುಪಿಯಲ್ಲಿ ಶುರುವಾದ ಹಿಜಾಬ್ ವಿವಾದ ಇದೀಗ ಬೆಳಗಾವಿ, ಕಲಬುರಗಿ ಜಿಲ್ಲೆದಂತೆ ಕರ್ನಾಟಕದ ಇತರೆ ಜಿಲ್ಲೆಗೂ ವ್ಯಾಪಿಸಿದೆ.

ಹಿಜಾಬ್ ವರ್ಸರ್ಸ್ ಕೇಸರಿ ವಿವಾದ ದಿನೇ ದಿನೇ ತೀವ್ರಗೊಳ್ಳುತ್ತಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವಿನ ಆರೋಪ-ಪ್ರತ್ಯಾರೋಪಗಳು ತಾರಕಕ್ಕೇರಿದೆ.

ಶ್ರೀ ರಾಮಾನುಜಾಚಾರ್ಯರ 216 ಅಡಿ ಪ್ರತಿಮೆ ಲೋಕಾರ್ಪಣೆಗೊಂಡಿದೆ. ಪ್ರಧಾನಿ ನರೇಂದ್ರ ಮೋದಿಯವರಿಂದ ಪ್ರತಿಮೆ ಲೋಕಾರ್ಪಣೆ ಮಾಡಲಾಗಿದೆ, ಪದ್ಮಾಸನದ ಭಂಗಿಯಲ್ಲಿನ 216 ಅಡಿ ಪ್ರತಿಮೆ ಅನಾವರಣಗೊಂಡಿದೆ.

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
Read more