Hijab Row: ವಿವಾದದ ಸಮಯದಲ್ಲಿ ಮಹತ್ವ ಪಡೆದಿದೆ ಯುಪಿಯಲ್ಲಿ ಮೋದಿ ಕೊಟ್ಟ ಹೇಳಿಕೆ!

Hijab Row: ವಿವಾದದ ಸಮಯದಲ್ಲಿ ಮಹತ್ವ ಪಡೆದಿದೆ ಯುಪಿಯಲ್ಲಿ ಮೋದಿ ಕೊಟ್ಟ ಹೇಳಿಕೆ!

Published : Feb 10, 2022, 02:34 PM IST

ಕರ್ನಾಟಕದಲ್ಲಿ ಹಿಜಾಬ್ ವರ್ಸಸ್‌ ಕೇಸರಿ ವಿವಾದಕ್ಕೆ ಸಂಬಂಧಪಟ್ಟಂತೆ ಉತ್ತರ ಪ್ರದೇಶದ ಸಹಾರನ್‌ಪುರದಲ್ಲಿ ಮೋದಿ ಮಾತನಾಡಿದ್ದಾರೆ. ಮುಸ್ಲಿಂ ಮಹಿಳೆಯರನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ಬೇರೆ ಮಾರ್ಗದ ಮೂಲಕ ಮುಸ್ಲಿಂ ಮಹಿಳೆಯರನ್ನು ಪ್ರಚೋದಿಸುತ್ತಿದ್ದಾರೆ ಎಂದಿದ್ದಾರೆ.

ಲಕ್ನೋ(ಫೆ.10): ಕರ್ನಾಟಕದಲ್ಲಿ ಹಿಜಾಬ್ ವರ್ಸಸ್‌ ಕೇಸರಿ ವಿವಾದಕ್ಕೆ ಸಂಬಂಧಪಟ್ಟಂತೆ ಉತ್ತರ ಪ್ರದೇಶದ ಸಹಾರನ್‌ಪುರದಲ್ಲಿ ಮೋದಿ ಮಾತನಾಡಿದ್ದಾರೆ. ಮುಸ್ಲಿಂ ಮಹಿಳೆಯರನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ಬೇರೆ ಮಾರ್ಗದ ಮೂಲಕ ಮುಸ್ಲಿಂ ಮಹಿಳೆಯರನ್ನು ಪ್ರಚೋದಿಸುತ್ತಿದ್ದಾರೆ ಎಂದಿದ್ದಾರೆ.

ವಿವಾದದ ಹೊತ್ತಿನಲ್ಲಿ ಮೋದಿ ಮಾತುಗಳು ಬಹಳಷ್ಟು ಮಹತ್ವ ಪಡೆದಿವೆ. ಮುಸ್ಲಿಂ ಹೆಣ್ಣು ಮಕ್ಕಳಲ್ಲಿ ಬಿಜೆಪಿ ವಿಕಾಸದ ಆಸೆಯನ್ನು ಹುಟ್ಟು ಹಾಕುತ್ತಿದೆ. ತ್ರಿವಳಿ ತಲಾಖ್ ನಿಷೇಧದ ಮೂಲಕ ಮುಸ್ಲಿಂ ಮಹಿಳೆಯರ ಸಬಲೀಕರಣ ಮಾಡಿದೆ, ಮುಸ್ಲಿಂ ಮಹಿಳೆಯರು ಬಿಜೆಪಿಯನ್ನು ಹೊಗಳುತ್ತಿದ್ದಾರೆ. ಇದನ್ನು ತಡೆಯಲು ವಿಪಕ್ಷಗಳು ಈ ಷಡ್ಯಂತ್ರ ಹೆಣೆದಿವೆ ಎಂದೂ ದೂರಿದ್ದಾರೆ ಮೋದಿ.

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more