Hijab Row: ವಿವಾದದ ಸಮಯದಲ್ಲಿ ಮಹತ್ವ ಪಡೆದಿದೆ ಯುಪಿಯಲ್ಲಿ ಮೋದಿ ಕೊಟ್ಟ ಹೇಳಿಕೆ!

Hijab Row: ವಿವಾದದ ಸಮಯದಲ್ಲಿ ಮಹತ್ವ ಪಡೆದಿದೆ ಯುಪಿಯಲ್ಲಿ ಮೋದಿ ಕೊಟ್ಟ ಹೇಳಿಕೆ!

Published : Feb 10, 2022, 02:34 PM IST

ಕರ್ನಾಟಕದಲ್ಲಿ ಹಿಜಾಬ್ ವರ್ಸಸ್‌ ಕೇಸರಿ ವಿವಾದಕ್ಕೆ ಸಂಬಂಧಪಟ್ಟಂತೆ ಉತ್ತರ ಪ್ರದೇಶದ ಸಹಾರನ್‌ಪುರದಲ್ಲಿ ಮೋದಿ ಮಾತನಾಡಿದ್ದಾರೆ. ಮುಸ್ಲಿಂ ಮಹಿಳೆಯರನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ಬೇರೆ ಮಾರ್ಗದ ಮೂಲಕ ಮುಸ್ಲಿಂ ಮಹಿಳೆಯರನ್ನು ಪ್ರಚೋದಿಸುತ್ತಿದ್ದಾರೆ ಎಂದಿದ್ದಾರೆ.

ಲಕ್ನೋ(ಫೆ.10): ಕರ್ನಾಟಕದಲ್ಲಿ ಹಿಜಾಬ್ ವರ್ಸಸ್‌ ಕೇಸರಿ ವಿವಾದಕ್ಕೆ ಸಂಬಂಧಪಟ್ಟಂತೆ ಉತ್ತರ ಪ್ರದೇಶದ ಸಹಾರನ್‌ಪುರದಲ್ಲಿ ಮೋದಿ ಮಾತನಾಡಿದ್ದಾರೆ. ಮುಸ್ಲಿಂ ಮಹಿಳೆಯರನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ಬೇರೆ ಮಾರ್ಗದ ಮೂಲಕ ಮುಸ್ಲಿಂ ಮಹಿಳೆಯರನ್ನು ಪ್ರಚೋದಿಸುತ್ತಿದ್ದಾರೆ ಎಂದಿದ್ದಾರೆ.

ವಿವಾದದ ಹೊತ್ತಿನಲ್ಲಿ ಮೋದಿ ಮಾತುಗಳು ಬಹಳಷ್ಟು ಮಹತ್ವ ಪಡೆದಿವೆ. ಮುಸ್ಲಿಂ ಹೆಣ್ಣು ಮಕ್ಕಳಲ್ಲಿ ಬಿಜೆಪಿ ವಿಕಾಸದ ಆಸೆಯನ್ನು ಹುಟ್ಟು ಹಾಕುತ್ತಿದೆ. ತ್ರಿವಳಿ ತಲಾಖ್ ನಿಷೇಧದ ಮೂಲಕ ಮುಸ್ಲಿಂ ಮಹಿಳೆಯರ ಸಬಲೀಕರಣ ಮಾಡಿದೆ, ಮುಸ್ಲಿಂ ಮಹಿಳೆಯರು ಬಿಜೆಪಿಯನ್ನು ಹೊಗಳುತ್ತಿದ್ದಾರೆ. ಇದನ್ನು ತಡೆಯಲು ವಿಪಕ್ಷಗಳು ಈ ಷಡ್ಯಂತ್ರ ಹೆಣೆದಿವೆ ಎಂದೂ ದೂರಿದ್ದಾರೆ ಮೋದಿ.

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more