Hijab Row: ವಿವಾದದ ಸಮಯದಲ್ಲಿ ಮಹತ್ವ ಪಡೆದಿದೆ ಯುಪಿಯಲ್ಲಿ ಮೋದಿ ಕೊಟ್ಟ ಹೇಳಿಕೆ!

Hijab Row: ವಿವಾದದ ಸಮಯದಲ್ಲಿ ಮಹತ್ವ ಪಡೆದಿದೆ ಯುಪಿಯಲ್ಲಿ ಮೋದಿ ಕೊಟ್ಟ ಹೇಳಿಕೆ!

Published : Feb 10, 2022, 02:34 PM IST

ಕರ್ನಾಟಕದಲ್ಲಿ ಹಿಜಾಬ್ ವರ್ಸಸ್‌ ಕೇಸರಿ ವಿವಾದಕ್ಕೆ ಸಂಬಂಧಪಟ್ಟಂತೆ ಉತ್ತರ ಪ್ರದೇಶದ ಸಹಾರನ್‌ಪುರದಲ್ಲಿ ಮೋದಿ ಮಾತನಾಡಿದ್ದಾರೆ. ಮುಸ್ಲಿಂ ಮಹಿಳೆಯರನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ಬೇರೆ ಮಾರ್ಗದ ಮೂಲಕ ಮುಸ್ಲಿಂ ಮಹಿಳೆಯರನ್ನು ಪ್ರಚೋದಿಸುತ್ತಿದ್ದಾರೆ ಎಂದಿದ್ದಾರೆ.

ಲಕ್ನೋ(ಫೆ.10): ಕರ್ನಾಟಕದಲ್ಲಿ ಹಿಜಾಬ್ ವರ್ಸಸ್‌ ಕೇಸರಿ ವಿವಾದಕ್ಕೆ ಸಂಬಂಧಪಟ್ಟಂತೆ ಉತ್ತರ ಪ್ರದೇಶದ ಸಹಾರನ್‌ಪುರದಲ್ಲಿ ಮೋದಿ ಮಾತನಾಡಿದ್ದಾರೆ. ಮುಸ್ಲಿಂ ಮಹಿಳೆಯರನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ಬೇರೆ ಮಾರ್ಗದ ಮೂಲಕ ಮುಸ್ಲಿಂ ಮಹಿಳೆಯರನ್ನು ಪ್ರಚೋದಿಸುತ್ತಿದ್ದಾರೆ ಎಂದಿದ್ದಾರೆ.

ವಿವಾದದ ಹೊತ್ತಿನಲ್ಲಿ ಮೋದಿ ಮಾತುಗಳು ಬಹಳಷ್ಟು ಮಹತ್ವ ಪಡೆದಿವೆ. ಮುಸ್ಲಿಂ ಹೆಣ್ಣು ಮಕ್ಕಳಲ್ಲಿ ಬಿಜೆಪಿ ವಿಕಾಸದ ಆಸೆಯನ್ನು ಹುಟ್ಟು ಹಾಕುತ್ತಿದೆ. ತ್ರಿವಳಿ ತಲಾಖ್ ನಿಷೇಧದ ಮೂಲಕ ಮುಸ್ಲಿಂ ಮಹಿಳೆಯರ ಸಬಲೀಕರಣ ಮಾಡಿದೆ, ಮುಸ್ಲಿಂ ಮಹಿಳೆಯರು ಬಿಜೆಪಿಯನ್ನು ಹೊಗಳುತ್ತಿದ್ದಾರೆ. ಇದನ್ನು ತಡೆಯಲು ವಿಪಕ್ಷಗಳು ಈ ಷಡ್ಯಂತ್ರ ಹೆಣೆದಿವೆ ಎಂದೂ ದೂರಿದ್ದಾರೆ ಮೋದಿ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more