Hijab Row: ವಿವಾದದ ಸಮಯದಲ್ಲಿ ಮಹತ್ವ ಪಡೆದಿದೆ ಯುಪಿಯಲ್ಲಿ ಮೋದಿ ಕೊಟ್ಟ ಹೇಳಿಕೆ!

Hijab Row: ವಿವಾದದ ಸಮಯದಲ್ಲಿ ಮಹತ್ವ ಪಡೆದಿದೆ ಯುಪಿಯಲ್ಲಿ ಮೋದಿ ಕೊಟ್ಟ ಹೇಳಿಕೆ!

Published : Feb 10, 2022, 02:34 PM IST

ಕರ್ನಾಟಕದಲ್ಲಿ ಹಿಜಾಬ್ ವರ್ಸಸ್‌ ಕೇಸರಿ ವಿವಾದಕ್ಕೆ ಸಂಬಂಧಪಟ್ಟಂತೆ ಉತ್ತರ ಪ್ರದೇಶದ ಸಹಾರನ್‌ಪುರದಲ್ಲಿ ಮೋದಿ ಮಾತನಾಡಿದ್ದಾರೆ. ಮುಸ್ಲಿಂ ಮಹಿಳೆಯರನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ಬೇರೆ ಮಾರ್ಗದ ಮೂಲಕ ಮುಸ್ಲಿಂ ಮಹಿಳೆಯರನ್ನು ಪ್ರಚೋದಿಸುತ್ತಿದ್ದಾರೆ ಎಂದಿದ್ದಾರೆ.

ಲಕ್ನೋ(ಫೆ.10): ಕರ್ನಾಟಕದಲ್ಲಿ ಹಿಜಾಬ್ ವರ್ಸಸ್‌ ಕೇಸರಿ ವಿವಾದಕ್ಕೆ ಸಂಬಂಧಪಟ್ಟಂತೆ ಉತ್ತರ ಪ್ರದೇಶದ ಸಹಾರನ್‌ಪುರದಲ್ಲಿ ಮೋದಿ ಮಾತನಾಡಿದ್ದಾರೆ. ಮುಸ್ಲಿಂ ಮಹಿಳೆಯರನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ಬೇರೆ ಮಾರ್ಗದ ಮೂಲಕ ಮುಸ್ಲಿಂ ಮಹಿಳೆಯರನ್ನು ಪ್ರಚೋದಿಸುತ್ತಿದ್ದಾರೆ ಎಂದಿದ್ದಾರೆ.

ವಿವಾದದ ಹೊತ್ತಿನಲ್ಲಿ ಮೋದಿ ಮಾತುಗಳು ಬಹಳಷ್ಟು ಮಹತ್ವ ಪಡೆದಿವೆ. ಮುಸ್ಲಿಂ ಹೆಣ್ಣು ಮಕ್ಕಳಲ್ಲಿ ಬಿಜೆಪಿ ವಿಕಾಸದ ಆಸೆಯನ್ನು ಹುಟ್ಟು ಹಾಕುತ್ತಿದೆ. ತ್ರಿವಳಿ ತಲಾಖ್ ನಿಷೇಧದ ಮೂಲಕ ಮುಸ್ಲಿಂ ಮಹಿಳೆಯರ ಸಬಲೀಕರಣ ಮಾಡಿದೆ, ಮುಸ್ಲಿಂ ಮಹಿಳೆಯರು ಬಿಜೆಪಿಯನ್ನು ಹೊಗಳುತ್ತಿದ್ದಾರೆ. ಇದನ್ನು ತಡೆಯಲು ವಿಪಕ್ಷಗಳು ಈ ಷಡ್ಯಂತ್ರ ಹೆಣೆದಿವೆ ಎಂದೂ ದೂರಿದ್ದಾರೆ ಮೋದಿ.

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more