Hijab Row: ವಿವಾದದ ಸಮಯದಲ್ಲಿ ಮಹತ್ವ ಪಡೆದಿದೆ ಯುಪಿಯಲ್ಲಿ ಮೋದಿ ಕೊಟ್ಟ ಹೇಳಿಕೆ!

Hijab Row: ವಿವಾದದ ಸಮಯದಲ್ಲಿ ಮಹತ್ವ ಪಡೆದಿದೆ ಯುಪಿಯಲ್ಲಿ ಮೋದಿ ಕೊಟ್ಟ ಹೇಳಿಕೆ!

Published : Feb 10, 2022, 02:34 PM IST

ಕರ್ನಾಟಕದಲ್ಲಿ ಹಿಜಾಬ್ ವರ್ಸಸ್‌ ಕೇಸರಿ ವಿವಾದಕ್ಕೆ ಸಂಬಂಧಪಟ್ಟಂತೆ ಉತ್ತರ ಪ್ರದೇಶದ ಸಹಾರನ್‌ಪುರದಲ್ಲಿ ಮೋದಿ ಮಾತನಾಡಿದ್ದಾರೆ. ಮುಸ್ಲಿಂ ಮಹಿಳೆಯರನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ಬೇರೆ ಮಾರ್ಗದ ಮೂಲಕ ಮುಸ್ಲಿಂ ಮಹಿಳೆಯರನ್ನು ಪ್ರಚೋದಿಸುತ್ತಿದ್ದಾರೆ ಎಂದಿದ್ದಾರೆ.

ಲಕ್ನೋ(ಫೆ.10): ಕರ್ನಾಟಕದಲ್ಲಿ ಹಿಜಾಬ್ ವರ್ಸಸ್‌ ಕೇಸರಿ ವಿವಾದಕ್ಕೆ ಸಂಬಂಧಪಟ್ಟಂತೆ ಉತ್ತರ ಪ್ರದೇಶದ ಸಹಾರನ್‌ಪುರದಲ್ಲಿ ಮೋದಿ ಮಾತನಾಡಿದ್ದಾರೆ. ಮುಸ್ಲಿಂ ಮಹಿಳೆಯರನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ಬೇರೆ ಮಾರ್ಗದ ಮೂಲಕ ಮುಸ್ಲಿಂ ಮಹಿಳೆಯರನ್ನು ಪ್ರಚೋದಿಸುತ್ತಿದ್ದಾರೆ ಎಂದಿದ್ದಾರೆ.

ವಿವಾದದ ಹೊತ್ತಿನಲ್ಲಿ ಮೋದಿ ಮಾತುಗಳು ಬಹಳಷ್ಟು ಮಹತ್ವ ಪಡೆದಿವೆ. ಮುಸ್ಲಿಂ ಹೆಣ್ಣು ಮಕ್ಕಳಲ್ಲಿ ಬಿಜೆಪಿ ವಿಕಾಸದ ಆಸೆಯನ್ನು ಹುಟ್ಟು ಹಾಕುತ್ತಿದೆ. ತ್ರಿವಳಿ ತಲಾಖ್ ನಿಷೇಧದ ಮೂಲಕ ಮುಸ್ಲಿಂ ಮಹಿಳೆಯರ ಸಬಲೀಕರಣ ಮಾಡಿದೆ, ಮುಸ್ಲಿಂ ಮಹಿಳೆಯರು ಬಿಜೆಪಿಯನ್ನು ಹೊಗಳುತ್ತಿದ್ದಾರೆ. ಇದನ್ನು ತಡೆಯಲು ವಿಪಕ್ಷಗಳು ಈ ಷಡ್ಯಂತ್ರ ಹೆಣೆದಿವೆ ಎಂದೂ ದೂರಿದ್ದಾರೆ ಮೋದಿ.

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more