ಪ್ರಧಾನಿ ಮೋದಿ ಮನವಿ ಮೇರೆಗೆ ಕುಂಭಮೇಳಕ್ಕೆ ತೆರೆ!

ಪ್ರಧಾನಿ ಮೋದಿ ಮನವಿ ಮೇರೆಗೆ ಕುಂಭಮೇಳಕ್ಕೆ ತೆರೆ!

Published : Apr 17, 2021, 07:01 PM IST

ಕೊರೋನಾ ವೈರಸ್ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ 12 ವರ್ಷಗಳಿಗೊಮ್ಮೆ ಆಚರಿಸುವ ಕುಂಭಮೇಳವನ್ನು ಸಾಂಕೇತಿಕವಾಗಿ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದರು. ಇದೀಗ ಪ್ರಧಾನಿ ಮನವಿಗೆ ಸ್ಪಂದಿಸಿರುವ ಹಿಂದೂ ಧರ್ಮ ಆಚಾರ್ಯ ಸಭಾ ಅಧ್ಯಕ್ಷ ಸ್ವಾಮಿ ಅವಧೇಶಾನಂದ್ ಗಿರಿ ಜಿ ಮಹಾರಾಜ್ ಕುಂಭಮೇಳಕ್ಕೆ ತೆರೆ ಎಳೆದಿದ್ದಾರೆ.  ಕೊರೋನಾ ಕಾರಣ ಕುಂಭಮೇಳ ಅಂತ್ಯಗೊಳಿಸಲು ಮೋದಿ, ದೂರವಾಣಿ ಮೂಲಕ ಅವಧೇಶಾನಂದ್ ಜೊತೆ ಮಾತುಕತೆ ನಡೆಸಿದ್ದರು. ಇದೀಗ ಅವಧೇಶಾನಂದ್ ಗಿರಿ ಜಿ ಮಹಾರಾಜ್ ಕುಂಭಮೇಳ ಅಂತ್ಯಗೊಳಿಸಿರುವುದಾಗಿ ಸ್ಪಷ್ಟಪಡಿಸಿದ್ದಾರೆ.

ಹರಿದ್ವಾರ(ಏ.17): ಕೊರೋನಾ ವೈರಸ್ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ 12 ವರ್ಷಗಳಿಗೊಮ್ಮೆ ಆಚರಿಸುವ ಕುಂಭಮೇಳವನ್ನು ಸಾಂಕೇತಿಕವಾಗಿ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದರು. ಇದೀಗ ಪ್ರಧಾನಿ ಮನವಿಗೆ ಸ್ಪಂದಿಸಿರುವ ಹಿಂದೂ ಧರ್ಮ ಆಚಾರ್ಯ ಸಭಾ ಅಧ್ಯಕ್ಷ ಸ್ವಾಮಿ ಅವಧೇಶಾನಂದ್ ಗಿರಿ ಜಿ ಮಹಾರಾಜ್ ಕುಂಭಮೇಳಕ್ಕೆ ತೆರೆ ಎಳೆದಿದ್ದಾರೆ.  ಕೊರೋನಾ ಕಾರಣ ಕುಂಭಮೇಳ ಅಂತ್ಯಗೊಳಿಸಲು ಮೋದಿ, ದೂರವಾಣಿ ಮೂಲಕ ಅವಧೇಶಾನಂದ್ ಜೊತೆ ಮಾತುಕತೆ ನಡೆಸಿದ್ದರು. ಇದೀಗ ಅವಧೇಶಾನಂದ್ ಗಿರಿ ಜಿ ಮಹಾರಾಜ್ ಕುಂಭಮೇಳ ಅಂತ್ಯಗೊಳಿಸಿರುವುದಾಗಿ ಸ್ಪಷ್ಟಪಡಿಸಿದ್ದಾರೆ.

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!