ಪ್ರಧಾನಿ ಮೋದಿ ಮನವಿ ಮೇರೆಗೆ ಕುಂಭಮೇಳಕ್ಕೆ ತೆರೆ!

ಪ್ರಧಾನಿ ಮೋದಿ ಮನವಿ ಮೇರೆಗೆ ಕುಂಭಮೇಳಕ್ಕೆ ತೆರೆ!

Published : Apr 17, 2021, 07:01 PM IST

ಕೊರೋನಾ ವೈರಸ್ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ 12 ವರ್ಷಗಳಿಗೊಮ್ಮೆ ಆಚರಿಸುವ ಕುಂಭಮೇಳವನ್ನು ಸಾಂಕೇತಿಕವಾಗಿ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದರು. ಇದೀಗ ಪ್ರಧಾನಿ ಮನವಿಗೆ ಸ್ಪಂದಿಸಿರುವ ಹಿಂದೂ ಧರ್ಮ ಆಚಾರ್ಯ ಸಭಾ ಅಧ್ಯಕ್ಷ ಸ್ವಾಮಿ ಅವಧೇಶಾನಂದ್ ಗಿರಿ ಜಿ ಮಹಾರಾಜ್ ಕುಂಭಮೇಳಕ್ಕೆ ತೆರೆ ಎಳೆದಿದ್ದಾರೆ.  ಕೊರೋನಾ ಕಾರಣ ಕುಂಭಮೇಳ ಅಂತ್ಯಗೊಳಿಸಲು ಮೋದಿ, ದೂರವಾಣಿ ಮೂಲಕ ಅವಧೇಶಾನಂದ್ ಜೊತೆ ಮಾತುಕತೆ ನಡೆಸಿದ್ದರು. ಇದೀಗ ಅವಧೇಶಾನಂದ್ ಗಿರಿ ಜಿ ಮಹಾರಾಜ್ ಕುಂಭಮೇಳ ಅಂತ್ಯಗೊಳಿಸಿರುವುದಾಗಿ ಸ್ಪಷ್ಟಪಡಿಸಿದ್ದಾರೆ.

ಹರಿದ್ವಾರ(ಏ.17): ಕೊರೋನಾ ವೈರಸ್ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ 12 ವರ್ಷಗಳಿಗೊಮ್ಮೆ ಆಚರಿಸುವ ಕುಂಭಮೇಳವನ್ನು ಸಾಂಕೇತಿಕವಾಗಿ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದರು. ಇದೀಗ ಪ್ರಧಾನಿ ಮನವಿಗೆ ಸ್ಪಂದಿಸಿರುವ ಹಿಂದೂ ಧರ್ಮ ಆಚಾರ್ಯ ಸಭಾ ಅಧ್ಯಕ್ಷ ಸ್ವಾಮಿ ಅವಧೇಶಾನಂದ್ ಗಿರಿ ಜಿ ಮಹಾರಾಜ್ ಕುಂಭಮೇಳಕ್ಕೆ ತೆರೆ ಎಳೆದಿದ್ದಾರೆ.  ಕೊರೋನಾ ಕಾರಣ ಕುಂಭಮೇಳ ಅಂತ್ಯಗೊಳಿಸಲು ಮೋದಿ, ದೂರವಾಣಿ ಮೂಲಕ ಅವಧೇಶಾನಂದ್ ಜೊತೆ ಮಾತುಕತೆ ನಡೆಸಿದ್ದರು. ಇದೀಗ ಅವಧೇಶಾನಂದ್ ಗಿರಿ ಜಿ ಮಹಾರಾಜ್ ಕುಂಭಮೇಳ ಅಂತ್ಯಗೊಳಿಸಿರುವುದಾಗಿ ಸ್ಪಷ್ಟಪಡಿಸಿದ್ದಾರೆ.

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!