ಪ್ರಧಾನಿ ಮೋದಿ ಮನವಿ ಮೇರೆಗೆ ಕುಂಭಮೇಳಕ್ಕೆ ತೆರೆ!

ಪ್ರಧಾನಿ ಮೋದಿ ಮನವಿ ಮೇರೆಗೆ ಕುಂಭಮೇಳಕ್ಕೆ ತೆರೆ!

Published : Apr 17, 2021, 07:01 PM IST

ಕೊರೋನಾ ವೈರಸ್ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ 12 ವರ್ಷಗಳಿಗೊಮ್ಮೆ ಆಚರಿಸುವ ಕುಂಭಮೇಳವನ್ನು ಸಾಂಕೇತಿಕವಾಗಿ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದರು. ಇದೀಗ ಪ್ರಧಾನಿ ಮನವಿಗೆ ಸ್ಪಂದಿಸಿರುವ ಹಿಂದೂ ಧರ್ಮ ಆಚಾರ್ಯ ಸಭಾ ಅಧ್ಯಕ್ಷ ಸ್ವಾಮಿ ಅವಧೇಶಾನಂದ್ ಗಿರಿ ಜಿ ಮಹಾರಾಜ್ ಕುಂಭಮೇಳಕ್ಕೆ ತೆರೆ ಎಳೆದಿದ್ದಾರೆ.  ಕೊರೋನಾ ಕಾರಣ ಕುಂಭಮೇಳ ಅಂತ್ಯಗೊಳಿಸಲು ಮೋದಿ, ದೂರವಾಣಿ ಮೂಲಕ ಅವಧೇಶಾನಂದ್ ಜೊತೆ ಮಾತುಕತೆ ನಡೆಸಿದ್ದರು. ಇದೀಗ ಅವಧೇಶಾನಂದ್ ಗಿರಿ ಜಿ ಮಹಾರಾಜ್ ಕುಂಭಮೇಳ ಅಂತ್ಯಗೊಳಿಸಿರುವುದಾಗಿ ಸ್ಪಷ್ಟಪಡಿಸಿದ್ದಾರೆ.

ಹರಿದ್ವಾರ(ಏ.17): ಕೊರೋನಾ ವೈರಸ್ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ 12 ವರ್ಷಗಳಿಗೊಮ್ಮೆ ಆಚರಿಸುವ ಕುಂಭಮೇಳವನ್ನು ಸಾಂಕೇತಿಕವಾಗಿ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದರು. ಇದೀಗ ಪ್ರಧಾನಿ ಮನವಿಗೆ ಸ್ಪಂದಿಸಿರುವ ಹಿಂದೂ ಧರ್ಮ ಆಚಾರ್ಯ ಸಭಾ ಅಧ್ಯಕ್ಷ ಸ್ವಾಮಿ ಅವಧೇಶಾನಂದ್ ಗಿರಿ ಜಿ ಮಹಾರಾಜ್ ಕುಂಭಮೇಳಕ್ಕೆ ತೆರೆ ಎಳೆದಿದ್ದಾರೆ.  ಕೊರೋನಾ ಕಾರಣ ಕುಂಭಮೇಳ ಅಂತ್ಯಗೊಳಿಸಲು ಮೋದಿ, ದೂರವಾಣಿ ಮೂಲಕ ಅವಧೇಶಾನಂದ್ ಜೊತೆ ಮಾತುಕತೆ ನಡೆಸಿದ್ದರು. ಇದೀಗ ಅವಧೇಶಾನಂದ್ ಗಿರಿ ಜಿ ಮಹಾರಾಜ್ ಕುಂಭಮೇಳ ಅಂತ್ಯಗೊಳಿಸಿರುವುದಾಗಿ ಸ್ಪಷ್ಟಪಡಿಸಿದ್ದಾರೆ.

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?