ಪ್ರಧಾನಿ ಮೋದಿ ಮನವಿ ಮೇರೆಗೆ ಕುಂಭಮೇಳಕ್ಕೆ ತೆರೆ!

ಪ್ರಧಾನಿ ಮೋದಿ ಮನವಿ ಮೇರೆಗೆ ಕುಂಭಮೇಳಕ್ಕೆ ತೆರೆ!

Published : Apr 17, 2021, 07:01 PM IST

ಕೊರೋನಾ ವೈರಸ್ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ 12 ವರ್ಷಗಳಿಗೊಮ್ಮೆ ಆಚರಿಸುವ ಕುಂಭಮೇಳವನ್ನು ಸಾಂಕೇತಿಕವಾಗಿ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದರು. ಇದೀಗ ಪ್ರಧಾನಿ ಮನವಿಗೆ ಸ್ಪಂದಿಸಿರುವ ಹಿಂದೂ ಧರ್ಮ ಆಚಾರ್ಯ ಸಭಾ ಅಧ್ಯಕ್ಷ ಸ್ವಾಮಿ ಅವಧೇಶಾನಂದ್ ಗಿರಿ ಜಿ ಮಹಾರಾಜ್ ಕುಂಭಮೇಳಕ್ಕೆ ತೆರೆ ಎಳೆದಿದ್ದಾರೆ.  ಕೊರೋನಾ ಕಾರಣ ಕುಂಭಮೇಳ ಅಂತ್ಯಗೊಳಿಸಲು ಮೋದಿ, ದೂರವಾಣಿ ಮೂಲಕ ಅವಧೇಶಾನಂದ್ ಜೊತೆ ಮಾತುಕತೆ ನಡೆಸಿದ್ದರು. ಇದೀಗ ಅವಧೇಶಾನಂದ್ ಗಿರಿ ಜಿ ಮಹಾರಾಜ್ ಕುಂಭಮೇಳ ಅಂತ್ಯಗೊಳಿಸಿರುವುದಾಗಿ ಸ್ಪಷ್ಟಪಡಿಸಿದ್ದಾರೆ.

ಹರಿದ್ವಾರ(ಏ.17): ಕೊರೋನಾ ವೈರಸ್ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ 12 ವರ್ಷಗಳಿಗೊಮ್ಮೆ ಆಚರಿಸುವ ಕುಂಭಮೇಳವನ್ನು ಸಾಂಕೇತಿಕವಾಗಿ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದರು. ಇದೀಗ ಪ್ರಧಾನಿ ಮನವಿಗೆ ಸ್ಪಂದಿಸಿರುವ ಹಿಂದೂ ಧರ್ಮ ಆಚಾರ್ಯ ಸಭಾ ಅಧ್ಯಕ್ಷ ಸ್ವಾಮಿ ಅವಧೇಶಾನಂದ್ ಗಿರಿ ಜಿ ಮಹಾರಾಜ್ ಕುಂಭಮೇಳಕ್ಕೆ ತೆರೆ ಎಳೆದಿದ್ದಾರೆ.  ಕೊರೋನಾ ಕಾರಣ ಕುಂಭಮೇಳ ಅಂತ್ಯಗೊಳಿಸಲು ಮೋದಿ, ದೂರವಾಣಿ ಮೂಲಕ ಅವಧೇಶಾನಂದ್ ಜೊತೆ ಮಾತುಕತೆ ನಡೆಸಿದ್ದರು. ಇದೀಗ ಅವಧೇಶಾನಂದ್ ಗಿರಿ ಜಿ ಮಹಾರಾಜ್ ಕುಂಭಮೇಳ ಅಂತ್ಯಗೊಳಿಸಿರುವುದಾಗಿ ಸ್ಪಷ್ಟಪಡಿಸಿದ್ದಾರೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?