News Hour ಬಸವಕಲ್ಯಾಣದ ಪೀರ್‌ಪಾಷಾ ದರ್ಗಾದಲ್ಲಿ ಅನುಭವ ಮಂಟಪದ ಕುರುಹು ಪತ್ತೆ?

News Hour ಬಸವಕಲ್ಯಾಣದ ಪೀರ್‌ಪಾಷಾ ದರ್ಗಾದಲ್ಲಿ ಅನುಭವ ಮಂಟಪದ ಕುರುಹು ಪತ್ತೆ?

Published : May 27, 2022, 11:47 PM IST
  • ಬಸವಕಲ್ಯಾಣದ್ಲಿ ದರ್ಗಾ ಹಾಗೂ ಅನುಭವ ಮಂಟಪ ಹೋರಾಟ
  • ಬಸವಣ್ಣನ ಮಂಟಪದ ಮೇಲೆ ದರ್ಗಾ, ಬಿಟ್ಟುಕೊಡಿ ಎಂದ ಹಿಂದೂ ಸಂಘಟನೆ
  • ಆರ್‌ಎಸ್ಎಸ್ ಆರ್ಯರು, ಭಾರತೀಯರಲ್ಲ ಎಂದ ಸಿದ್ದರಾಮಯ್ಯ

ಬೀದರ್‌ನಲ್ಲಿ ಇದೀಗ ಮಂದಿರ ಹಾಗೂ ದರ್ಗಾ ನಡುವಿನ ಹೋರಾಟ ಆರಂಭಗೊಂಡಿದೆ. ಕಾರಣ ಬಸವಣ್ಣನ ಅನುಭವ ಮಂಟಪದ ಮೇಲೆ ಪೀರ್ ಪಾಷಾ ದರ್ಗಾ ಕಟ್ಟಲಾಗಿದೆ. ಇದರ ಕುರುಹು ಪತ್ತೆಯಾಗಿದೆ. ಇದೀಗ ಸ್ವಾಮೀಜಿಗಳ ನೇೃತ್ವದಲ್ಲಿ ಜೂನ್ 12 ರಂದು ಹೋರಾಟ ಹಮ್ಮಿಕೊಳ್ಳಲಾಗಿದೆ. ಇತ್ತ ಸಿದ್ದರಾಮಯ್ಯ ಮತ್ತೊಂದು ಚರ್ಚೆ ಹುಟ್ಟುಹಾಕಿದ್ದಾರೆ. ಆರ್‌ಎಸ್ಎಸ್ ಆರ್ಯರು, ಮಧ್ಯಪ್ರಾಚ್ಯದಿಂದ ಭಾರತಕ್ಕೆ ಬಂದವರು. ಆರ್‌ಎಸ್ಎಸ್‌ನವರು ಮೂಲ ಭಾರತೀಯರಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more