ರಾಹುಲ್ ಮೊದಲ ಭಾಷಣದಲ್ಲೇ ವಿವಾದ ಸೃಷ್ಟಿಸಿಕೊಂಡ್ರಾ..? ಶಿವನ ಫೋಟೋ ಪ್ರದರ್ಶಿಸಿ ಬಿಜೆಪಿಗೆ ಅಹಿಂಸೆ ಪಾಠ..!

ರಾಹುಲ್ ಮೊದಲ ಭಾಷಣದಲ್ಲೇ ವಿವಾದ ಸೃಷ್ಟಿಸಿಕೊಂಡ್ರಾ..? ಶಿವನ ಫೋಟೋ ಪ್ರದರ್ಶಿಸಿ ಬಿಜೆಪಿಗೆ ಅಹಿಂಸೆ ಪಾಠ..!

Published : Jul 02, 2024, 05:28 PM ISTUpdated : Jul 02, 2024, 05:29 PM IST

ಲೋಕಸಭೆಯಲ್ಲಿ ಮೋದಿ ರಾಹುಲ್ ಮಧ್ಯೆ ಹಿಂದುತ್ವದ ಯುದ್ಧ..! 
ಈಶ್ವರ, ಜೀಸಸ್ ಫೋಟೋ ಪ್ರದರ್ಶಿಸಿದ್ದೇಕೆ ರಾಹುಲ್ ಗಾಂಧಿ..?
ತುರ್ತು ಪರಿಸ್ಥಿತಿ, ಸಿಖ್ ದಂಗೆಯನ್ನು ನೆನಪಿಸಿದ ಅಮಿತ್ ಶಾ..!

ಲೋಕಸಭೆಯಲ್ಲಿ ಮೋದಿ(Narendra Modi) ರಾಹುಲ್ ಮಧ್ಯೆ ಹಿಂದುತ್ವದ ಯುದ್ಧ ನಡೆದಿದೆ. ಈಶ್ವರ(Ishwara), ಜೀಸಸ್(Jesus) ಫೋಟೋವನ್ನು ಸದನದಲ್ಲಿ ರಾಹುಲ್‌ ಗಾಂಧಿ ಪ್ರದರ್ಶಿಸಿದ್ದಾರೆ. ರಾಹುಲ್ ಗಾಂಧಿ (Rahul ghandhi) ಅಹಿಂಸಾ ಬಗ್ಗೆ ಕೊಟ್ಟ ಉಪದೇಶಕ್ಕೆ ಚಾಣಾಕ್ಯ ಅಮಿತ್ ಶಾ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್‌ನ ಕರಾಳಿ ಇತಿಹಾಸವನ್ನೇ ಮರೆತಿದ್ದ ರಾಹುಲ್ ಗಾಂಧಿಗೆ ಅಮಿತ್ ಶಾ  ಕಾಂಗ್ರೆಸ್‌ನ ಕರಾಳ ಸತ್ಯ ಬಿಚ್ಚಿಟ್ಟಿದ್ದಾರೆ. ರಾಹುಲ್ ಗಾಂಧಿ ಅಧಿವೇಶನದಲ್ಲಿ ಯಾವಾಗ ಎಲ್ಲಾ ಧರ್ಮಗಳ ಫೋಟೋ ಪ್ರದರ್ಶನ ಮಾಡಿದ್ರೋ, ಆಗಲೇ ಅಮಿತ್ ಶಾ ಕಾಂಗ್ರೆಸ್‌ನ ಕರಾಳ ಇತಿಹಾಸವನ್ನ ನೆನಪಿಸಿದ್ರು. ಇದೀಷ್ಟೆ ಅಲ್ಲದೇ, ಅಗ್ನೀವೀರ್ ಬಗ್ಗೆಯೂ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ರಾಹುಲ್ ಗಾಂಧಿ ಅಧಿವೇಷನದಲ್ಲಿ ಧರ್ಮಯುದ್ಧಕ್ಕೆ ನಾಂದಿ ಹಾಡಿದ್ದಾರೆ. ಇದೀಷ್ಟೆ ಅಲ್ಲದೇ ಲಕ್ಷ ಲಕ್ಷ ಯುವಕರಿಗೆ ಉಪಯೋಗವಾಗ್ತಿರೋ ಅಗ್ನೀವೀರ ಯೋಜನೆ ಬಗ್ಗೆಯೂ ಪ್ರಸ್ತಾಪಿಸಿದ್ರು. 

ಇದನ್ನೂ ವೀಕ್ಷಿಸಿ:  ಅವಳು ಟಾಪ್‌-ಪ್ಯಾಂಟೂ ಹಾಕಿದ್ದೇ ತಪ್ಪಾಯ್ತಾ..? 17 ವರ್ಷದ ಸಂಸಾರದಲ್ಲಿ ಎಷ್ಟೆಲ್ಲಾ ನಡೆದುಬಿಟ್ಟಿತ್ತು..!

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more