ರಾಹುಲ್ ಮೊದಲ ಭಾಷಣದಲ್ಲೇ ವಿವಾದ ಸೃಷ್ಟಿಸಿಕೊಂಡ್ರಾ..? ಶಿವನ ಫೋಟೋ ಪ್ರದರ್ಶಿಸಿ ಬಿಜೆಪಿಗೆ ಅಹಿಂಸೆ ಪಾಠ..!

ರಾಹುಲ್ ಮೊದಲ ಭಾಷಣದಲ್ಲೇ ವಿವಾದ ಸೃಷ್ಟಿಸಿಕೊಂಡ್ರಾ..? ಶಿವನ ಫೋಟೋ ಪ್ರದರ್ಶಿಸಿ ಬಿಜೆಪಿಗೆ ಅಹಿಂಸೆ ಪಾಠ..!

Published : Jul 02, 2024, 05:28 PM ISTUpdated : Jul 02, 2024, 05:29 PM IST

ಲೋಕಸಭೆಯಲ್ಲಿ ಮೋದಿ ರಾಹುಲ್ ಮಧ್ಯೆ ಹಿಂದುತ್ವದ ಯುದ್ಧ..! 
ಈಶ್ವರ, ಜೀಸಸ್ ಫೋಟೋ ಪ್ರದರ್ಶಿಸಿದ್ದೇಕೆ ರಾಹುಲ್ ಗಾಂಧಿ..?
ತುರ್ತು ಪರಿಸ್ಥಿತಿ, ಸಿಖ್ ದಂಗೆಯನ್ನು ನೆನಪಿಸಿದ ಅಮಿತ್ ಶಾ..!

ಲೋಕಸಭೆಯಲ್ಲಿ ಮೋದಿ(Narendra Modi) ರಾಹುಲ್ ಮಧ್ಯೆ ಹಿಂದುತ್ವದ ಯುದ್ಧ ನಡೆದಿದೆ. ಈಶ್ವರ(Ishwara), ಜೀಸಸ್(Jesus) ಫೋಟೋವನ್ನು ಸದನದಲ್ಲಿ ರಾಹುಲ್‌ ಗಾಂಧಿ ಪ್ರದರ್ಶಿಸಿದ್ದಾರೆ. ರಾಹುಲ್ ಗಾಂಧಿ (Rahul ghandhi) ಅಹಿಂಸಾ ಬಗ್ಗೆ ಕೊಟ್ಟ ಉಪದೇಶಕ್ಕೆ ಚಾಣಾಕ್ಯ ಅಮಿತ್ ಶಾ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್‌ನ ಕರಾಳಿ ಇತಿಹಾಸವನ್ನೇ ಮರೆತಿದ್ದ ರಾಹುಲ್ ಗಾಂಧಿಗೆ ಅಮಿತ್ ಶಾ  ಕಾಂಗ್ರೆಸ್‌ನ ಕರಾಳ ಸತ್ಯ ಬಿಚ್ಚಿಟ್ಟಿದ್ದಾರೆ. ರಾಹುಲ್ ಗಾಂಧಿ ಅಧಿವೇಶನದಲ್ಲಿ ಯಾವಾಗ ಎಲ್ಲಾ ಧರ್ಮಗಳ ಫೋಟೋ ಪ್ರದರ್ಶನ ಮಾಡಿದ್ರೋ, ಆಗಲೇ ಅಮಿತ್ ಶಾ ಕಾಂಗ್ರೆಸ್‌ನ ಕರಾಳ ಇತಿಹಾಸವನ್ನ ನೆನಪಿಸಿದ್ರು. ಇದೀಷ್ಟೆ ಅಲ್ಲದೇ, ಅಗ್ನೀವೀರ್ ಬಗ್ಗೆಯೂ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ರಾಹುಲ್ ಗಾಂಧಿ ಅಧಿವೇಷನದಲ್ಲಿ ಧರ್ಮಯುದ್ಧಕ್ಕೆ ನಾಂದಿ ಹಾಡಿದ್ದಾರೆ. ಇದೀಷ್ಟೆ ಅಲ್ಲದೇ ಲಕ್ಷ ಲಕ್ಷ ಯುವಕರಿಗೆ ಉಪಯೋಗವಾಗ್ತಿರೋ ಅಗ್ನೀವೀರ ಯೋಜನೆ ಬಗ್ಗೆಯೂ ಪ್ರಸ್ತಾಪಿಸಿದ್ರು. 

ಇದನ್ನೂ ವೀಕ್ಷಿಸಿ:  ಅವಳು ಟಾಪ್‌-ಪ್ಯಾಂಟೂ ಹಾಕಿದ್ದೇ ತಪ್ಪಾಯ್ತಾ..? 17 ವರ್ಷದ ಸಂಸಾರದಲ್ಲಿ ಎಷ್ಟೆಲ್ಲಾ ನಡೆದುಬಿಟ್ಟಿತ್ತು..!

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more