ರಾಹುಲ್ ಮೊದಲ ಭಾಷಣದಲ್ಲೇ ವಿವಾದ ಸೃಷ್ಟಿಸಿಕೊಂಡ್ರಾ..? ಶಿವನ ಫೋಟೋ ಪ್ರದರ್ಶಿಸಿ ಬಿಜೆಪಿಗೆ ಅಹಿಂಸೆ ಪಾಠ..!

ರಾಹುಲ್ ಮೊದಲ ಭಾಷಣದಲ್ಲೇ ವಿವಾದ ಸೃಷ್ಟಿಸಿಕೊಂಡ್ರಾ..? ಶಿವನ ಫೋಟೋ ಪ್ರದರ್ಶಿಸಿ ಬಿಜೆಪಿಗೆ ಅಹಿಂಸೆ ಪಾಠ..!

Published : Jul 02, 2024, 05:28 PM ISTUpdated : Jul 02, 2024, 05:29 PM IST

ಲೋಕಸಭೆಯಲ್ಲಿ ಮೋದಿ ರಾಹುಲ್ ಮಧ್ಯೆ ಹಿಂದುತ್ವದ ಯುದ್ಧ..! 
ಈಶ್ವರ, ಜೀಸಸ್ ಫೋಟೋ ಪ್ರದರ್ಶಿಸಿದ್ದೇಕೆ ರಾಹುಲ್ ಗಾಂಧಿ..?
ತುರ್ತು ಪರಿಸ್ಥಿತಿ, ಸಿಖ್ ದಂಗೆಯನ್ನು ನೆನಪಿಸಿದ ಅಮಿತ್ ಶಾ..!

ಲೋಕಸಭೆಯಲ್ಲಿ ಮೋದಿ(Narendra Modi) ರಾಹುಲ್ ಮಧ್ಯೆ ಹಿಂದುತ್ವದ ಯುದ್ಧ ನಡೆದಿದೆ. ಈಶ್ವರ(Ishwara), ಜೀಸಸ್(Jesus) ಫೋಟೋವನ್ನು ಸದನದಲ್ಲಿ ರಾಹುಲ್‌ ಗಾಂಧಿ ಪ್ರದರ್ಶಿಸಿದ್ದಾರೆ. ರಾಹುಲ್ ಗಾಂಧಿ (Rahul ghandhi) ಅಹಿಂಸಾ ಬಗ್ಗೆ ಕೊಟ್ಟ ಉಪದೇಶಕ್ಕೆ ಚಾಣಾಕ್ಯ ಅಮಿತ್ ಶಾ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್‌ನ ಕರಾಳಿ ಇತಿಹಾಸವನ್ನೇ ಮರೆತಿದ್ದ ರಾಹುಲ್ ಗಾಂಧಿಗೆ ಅಮಿತ್ ಶಾ  ಕಾಂಗ್ರೆಸ್‌ನ ಕರಾಳ ಸತ್ಯ ಬಿಚ್ಚಿಟ್ಟಿದ್ದಾರೆ. ರಾಹುಲ್ ಗಾಂಧಿ ಅಧಿವೇಶನದಲ್ಲಿ ಯಾವಾಗ ಎಲ್ಲಾ ಧರ್ಮಗಳ ಫೋಟೋ ಪ್ರದರ್ಶನ ಮಾಡಿದ್ರೋ, ಆಗಲೇ ಅಮಿತ್ ಶಾ ಕಾಂಗ್ರೆಸ್‌ನ ಕರಾಳ ಇತಿಹಾಸವನ್ನ ನೆನಪಿಸಿದ್ರು. ಇದೀಷ್ಟೆ ಅಲ್ಲದೇ, ಅಗ್ನೀವೀರ್ ಬಗ್ಗೆಯೂ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ರಾಹುಲ್ ಗಾಂಧಿ ಅಧಿವೇಷನದಲ್ಲಿ ಧರ್ಮಯುದ್ಧಕ್ಕೆ ನಾಂದಿ ಹಾಡಿದ್ದಾರೆ. ಇದೀಷ್ಟೆ ಅಲ್ಲದೇ ಲಕ್ಷ ಲಕ್ಷ ಯುವಕರಿಗೆ ಉಪಯೋಗವಾಗ್ತಿರೋ ಅಗ್ನೀವೀರ ಯೋಜನೆ ಬಗ್ಗೆಯೂ ಪ್ರಸ್ತಾಪಿಸಿದ್ರು. 

ಇದನ್ನೂ ವೀಕ್ಷಿಸಿ:  ಅವಳು ಟಾಪ್‌-ಪ್ಯಾಂಟೂ ಹಾಕಿದ್ದೇ ತಪ್ಪಾಯ್ತಾ..? 17 ವರ್ಷದ ಸಂಸಾರದಲ್ಲಿ ಎಷ್ಟೆಲ್ಲಾ ನಡೆದುಬಿಟ್ಟಿತ್ತು..!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more