ರಾಹುಲ್ ಮೊದಲ ಭಾಷಣದಲ್ಲೇ ವಿವಾದ ಸೃಷ್ಟಿಸಿಕೊಂಡ್ರಾ..? ಶಿವನ ಫೋಟೋ ಪ್ರದರ್ಶಿಸಿ ಬಿಜೆಪಿಗೆ ಅಹಿಂಸೆ ಪಾಠ..!

ರಾಹುಲ್ ಮೊದಲ ಭಾಷಣದಲ್ಲೇ ವಿವಾದ ಸೃಷ್ಟಿಸಿಕೊಂಡ್ರಾ..? ಶಿವನ ಫೋಟೋ ಪ್ರದರ್ಶಿಸಿ ಬಿಜೆಪಿಗೆ ಅಹಿಂಸೆ ಪಾಠ..!

Published : Jul 02, 2024, 05:28 PM ISTUpdated : Jul 02, 2024, 05:29 PM IST

ಲೋಕಸಭೆಯಲ್ಲಿ ಮೋದಿ ರಾಹುಲ್ ಮಧ್ಯೆ ಹಿಂದುತ್ವದ ಯುದ್ಧ..! 
ಈಶ್ವರ, ಜೀಸಸ್ ಫೋಟೋ ಪ್ರದರ್ಶಿಸಿದ್ದೇಕೆ ರಾಹುಲ್ ಗಾಂಧಿ..?
ತುರ್ತು ಪರಿಸ್ಥಿತಿ, ಸಿಖ್ ದಂಗೆಯನ್ನು ನೆನಪಿಸಿದ ಅಮಿತ್ ಶಾ..!

ಲೋಕಸಭೆಯಲ್ಲಿ ಮೋದಿ(Narendra Modi) ರಾಹುಲ್ ಮಧ್ಯೆ ಹಿಂದುತ್ವದ ಯುದ್ಧ ನಡೆದಿದೆ. ಈಶ್ವರ(Ishwara), ಜೀಸಸ್(Jesus) ಫೋಟೋವನ್ನು ಸದನದಲ್ಲಿ ರಾಹುಲ್‌ ಗಾಂಧಿ ಪ್ರದರ್ಶಿಸಿದ್ದಾರೆ. ರಾಹುಲ್ ಗಾಂಧಿ (Rahul ghandhi) ಅಹಿಂಸಾ ಬಗ್ಗೆ ಕೊಟ್ಟ ಉಪದೇಶಕ್ಕೆ ಚಾಣಾಕ್ಯ ಅಮಿತ್ ಶಾ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್‌ನ ಕರಾಳಿ ಇತಿಹಾಸವನ್ನೇ ಮರೆತಿದ್ದ ರಾಹುಲ್ ಗಾಂಧಿಗೆ ಅಮಿತ್ ಶಾ  ಕಾಂಗ್ರೆಸ್‌ನ ಕರಾಳ ಸತ್ಯ ಬಿಚ್ಚಿಟ್ಟಿದ್ದಾರೆ. ರಾಹುಲ್ ಗಾಂಧಿ ಅಧಿವೇಶನದಲ್ಲಿ ಯಾವಾಗ ಎಲ್ಲಾ ಧರ್ಮಗಳ ಫೋಟೋ ಪ್ರದರ್ಶನ ಮಾಡಿದ್ರೋ, ಆಗಲೇ ಅಮಿತ್ ಶಾ ಕಾಂಗ್ರೆಸ್‌ನ ಕರಾಳ ಇತಿಹಾಸವನ್ನ ನೆನಪಿಸಿದ್ರು. ಇದೀಷ್ಟೆ ಅಲ್ಲದೇ, ಅಗ್ನೀವೀರ್ ಬಗ್ಗೆಯೂ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ರಾಹುಲ್ ಗಾಂಧಿ ಅಧಿವೇಷನದಲ್ಲಿ ಧರ್ಮಯುದ್ಧಕ್ಕೆ ನಾಂದಿ ಹಾಡಿದ್ದಾರೆ. ಇದೀಷ್ಟೆ ಅಲ್ಲದೇ ಲಕ್ಷ ಲಕ್ಷ ಯುವಕರಿಗೆ ಉಪಯೋಗವಾಗ್ತಿರೋ ಅಗ್ನೀವೀರ ಯೋಜನೆ ಬಗ್ಗೆಯೂ ಪ್ರಸ್ತಾಪಿಸಿದ್ರು. 

ಇದನ್ನೂ ವೀಕ್ಷಿಸಿ:  ಅವಳು ಟಾಪ್‌-ಪ್ಯಾಂಟೂ ಹಾಕಿದ್ದೇ ತಪ್ಪಾಯ್ತಾ..? 17 ವರ್ಷದ ಸಂಸಾರದಲ್ಲಿ ಎಷ್ಟೆಲ್ಲಾ ನಡೆದುಬಿಟ್ಟಿತ್ತು..!

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more