'ಟ್ರಂಪ್ ಭಾರತಕ್ಕೆ ಬಂದಿದ್ದು ನಮಗೆ ಹೆಮ್ಮೆ, ಅನಿವಾಸಿ ಭಾರತೀಯರಿಗೂ ಹೆಮ್ಮೆ'

'ಟ್ರಂಪ್ ಭಾರತಕ್ಕೆ ಬಂದಿದ್ದು ನಮಗೆ ಹೆಮ್ಮೆ, ಅನಿವಾಸಿ ಭಾರತೀಯರಿಗೂ ಹೆಮ್ಮೆ'

Published : Feb 24, 2020, 05:07 PM IST

ಅಮೆರಿಕ- ಭಾರತದ ನಡುವಿನ ವಿಶ್ವಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ| ಈ ವಿಶ್ವಾಸ ಇತಿಹಾಸದಲ್ಲಿ ಅತಿಹೆಚ್ಚಿನ ಮಟ್ಟದಲ್ಲಿ ಬಲಿಷ್ಠವಾಗಿದೆ| ಅಮೆರಿಕದಲ್ಲಿರುವ ಭಾರತೀಯರು, ಅಮೆರಿಕದ ಪ್ರಗತಿಯ ಪಾಲುದಾರರಾಗಿರಲು ಹೆಮ್ಮೆಪಡುತ್ತಾರೆ

ಅಹಮದಾಬಾದ್[ಫೆ.24]: ಎರಡು ದಿನದ ಪ್ರವಾಸದ ಮೇರೆಗೆ ಭಾರತಕ್ಕೆ ಆಗಮಿಸಿರುವ ಟ್ರಂಪ್ ಅಹಮದಾಬಾದ್‌ನ ಮೊಟೆರೋ ಸ್ಟೇಡಿಯಂ ಉದ್ಘಾಟಿಸಿ ಮಾತನಾಡಿದ್ದಾರೆ. ಈ ವೇಳೆ ಭಾರತ ಹಾಗೂ ಪ್ರಧಾನಿ ಮೋದಿಯನ್ನು ಹಾಡಿ ಹೊಗಳಿದ್ದಾರೆ.

ಇತ್ತ ಮೋದಿ ಕೂಡಾ ಭಾರತ ಹಾಗೂ ಅಮೆರಿಕಾ ನಡುವಣ ಸಂಬಂಧ ಅಬೀವೃದ್ಧಿಯಾಗುವ ಕುರಿತು ತಮ್ಮ ಮಾತುಗಳಲ್ಲಿ ಭರವಸೆ ವ್ಯಕ್ತಪಡಿಸಿದ್ದಾರೆ. ಟ್ರಂಪ್ ಭಾಷಣದ ಬಳಿಕ ಮಾತನಾಡಿದ ಮೋದಿ 'ಅಮೆರಿಕ- ಭಾರತದ ನಡುವಿನ ವಿಶ್ವಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ವಿಶ್ವಾಸ ಇತಿಹಾಸದಲ್ಲಿ ಅತಿಹೆಚ್ಚಿನ ಮಟ್ಟದಲ್ಲಿ ಬಲಿಷ್ಠವಾಗಿದೆ. ಅಮೆರಿಕದಲ್ಲಿರುವ ಭಾರತೀಯರು, ಅಮೆರಿಕದ ಪ್ರಗತಿಯ ಪಾಲುದಾರರಾಗಿರಲು ಹೆಮ್ಮೆಪಡುತ್ತಾರೆ. ದೊಡ್ಡ ಗುರಿಯನ್ನಿಟ್ಟುಕೊಂಡು, ಗುರಿ ಸಾಧಿಸುವುದು ಭಾರತದ ಸ್ವಭಾವ’ ಎಂದಿದ್ದಾರೆ.

ಅಲ್ಲದೇ 'ಪ್ರಪಂಚದ ಅತಿದೊಡ್ಡ ಆರೋಗ್ಯ ವಿಮೆ ಭಾರತದಲ್ಲಿ ಜಾರಿಯಲ್ಲಿದೆ. ಪ್ರಪಂಚದ ಅತಿದೊಡ್ಡ ಸೋಲಾರ್ ಪಾರ್ಕ್ ಭಾರತದಲ್ಲಿ, ಪ್ರಪಂಚದ ಅತಿದೊಡ್ಡ ಒಳಚರಂಡಿ ಯೋಜನೆ ರೂಪಿಸಿದ್ದೇವೆ’ ಎಂದಿದ್ದಾರೆ.
150 ಅನುಪಯುಕ್ತ ಕಾನೂನುಗಳನ್ನು ತೆಗೆದುಹಾಕಿದ್ದೇವೆ

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?