ಹಿಂದೂಗಳ ಪವಿತ್ರ ಸ್ಥಳಗಳಲ್ಲಿ ಒಂದು ಅಯೋಧ್ಯೆ : ಇದರ ಇತಿಹಾಸ, ಮಹತ್ವವೇನು ?

ಹಿಂದೂಗಳ ಪವಿತ್ರ ಸ್ಥಳಗಳಲ್ಲಿ ಒಂದು ಅಯೋಧ್ಯೆ : ಇದರ ಇತಿಹಾಸ, ಮಹತ್ವವೇನು ?

Published : May 28, 2023, 12:42 PM IST

ಅಯೋಧ್ಯೆಯೂ ಸರಯೂ ನದಿಯ ತಟದಲ್ಲಿ ಇದೆ. ಇಲ್ಲಿ 7 ಸಾವಿರ ಮಂದಿರಗಳಿದ್ದವು ಎಂದು ಇತಿಹಾಸ ಹೇಳುತ್ತದೆ. ಈ ಸ್ಥಳದ ಇತಿಹಾಸವೇನು ಎಂದು ತಿಳಿಯೋಣಾ ಬನ್ನಿ..

ಅಯೋಧ್ಯೆ ಹಿಂದೂಗಳ ಪವಿತ್ರ ನಗರಗಳಲ್ಲಿ ಒಂದಾಗಿದೆ. ಇದು ರಾಮಾಯಣದ ಜೊತೆ ನಿಕಟ ಸಂಬಂಧವನ್ನು ಹೊಂದಿದೆ.  ಅಲ್ಲದೇ ರಾಮನ ಜನ್ಮಸ್ಥಳ ಎಂದು ಸಹ ಹೇಳಲಾಗುತ್ತದೆ. ಇದು ಸಮೃದ್ಧ ಹಾಗೂ ಸುಸಜ್ಜಿತವಾಗಿದ್ದು, ಇಲ್ಲಿ ಹಲವಾರು ಜನ ವಾಸಿಸುತ್ತಿದ್ದಾರೆ. ಈ ನಗರದಲ್ಲಿ ಗೌತಮ ಬುದ್ಧ ಕೆಲ ಕಾಲ ನೆಲೆಸಿದ್ದ ಎಂದು ಹೇಳಲಾಗುತ್ತದೆ.ಇದಕ್ಕೆ ಪುಷ್ಟಿ ನೀಡುವಂತೆ 100ಕ್ಕೂ ಹೆಚ್ಚು ವಿಹಾರ, ಸ್ತೂಪ ಸೇರಿದಂತೆ ಹಲವು ಸ್ಮಾರಕಗಳು ಇಲ್ಲಿ ದೊರಕಿವೆ. ಸರಯೂ ನದಿಯ ತಟದಲ್ಲಿ ಅಯೋಧ್ಯೆ ಇದೆ. ಅಯೋಧ್ಯೆಯು ದೇವರಿಂದ ನಿರ್ಮಾಣವಾಗಿದೆ ಎಂದು ಅಥರ್ವವೇದ ಉಲ್ಲೇಖಿಸುತ್ತದೆ. ಅಲ್ಲದೇ ರಾಮಾಯಣ, ಹಿಂದೂ ಪುರಾಣಗಳಲ್ಲಿ ಅಯೋಧ್ಯೆಯ ಉಲ್ಲೇಖವಿದೆ.  

ಇದನ್ನೂ ವೀಕ್ಷಿಸಿ: ಇಂದು ನಿಮ್ಮ ದಿನ ಭವಿಷ್ಯ ಹೇಗಿದೆ? : ಕಷ್ಟ ಪರಿಹಾರಕ್ಕೆ ಅಮ್ಮನವರಿಗೆ ಶ್ವೇತ ವರ್ಣದ ಪುಷ್ಪದಿಂದ ಅರ್ಚನೆ ಮಾಡಿ..

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
Read more