ಹಿಂದೂಗಳ ಪವಿತ್ರ ಸ್ಥಳಗಳಲ್ಲಿ ಒಂದು ಅಯೋಧ್ಯೆ : ಇದರ ಇತಿಹಾಸ, ಮಹತ್ವವೇನು ?

ಹಿಂದೂಗಳ ಪವಿತ್ರ ಸ್ಥಳಗಳಲ್ಲಿ ಒಂದು ಅಯೋಧ್ಯೆ : ಇದರ ಇತಿಹಾಸ, ಮಹತ್ವವೇನು ?

Published : May 28, 2023, 12:42 PM IST

ಅಯೋಧ್ಯೆಯೂ ಸರಯೂ ನದಿಯ ತಟದಲ್ಲಿ ಇದೆ. ಇಲ್ಲಿ 7 ಸಾವಿರ ಮಂದಿರಗಳಿದ್ದವು ಎಂದು ಇತಿಹಾಸ ಹೇಳುತ್ತದೆ. ಈ ಸ್ಥಳದ ಇತಿಹಾಸವೇನು ಎಂದು ತಿಳಿಯೋಣಾ ಬನ್ನಿ..

ಅಯೋಧ್ಯೆ ಹಿಂದೂಗಳ ಪವಿತ್ರ ನಗರಗಳಲ್ಲಿ ಒಂದಾಗಿದೆ. ಇದು ರಾಮಾಯಣದ ಜೊತೆ ನಿಕಟ ಸಂಬಂಧವನ್ನು ಹೊಂದಿದೆ.  ಅಲ್ಲದೇ ರಾಮನ ಜನ್ಮಸ್ಥಳ ಎಂದು ಸಹ ಹೇಳಲಾಗುತ್ತದೆ. ಇದು ಸಮೃದ್ಧ ಹಾಗೂ ಸುಸಜ್ಜಿತವಾಗಿದ್ದು, ಇಲ್ಲಿ ಹಲವಾರು ಜನ ವಾಸಿಸುತ್ತಿದ್ದಾರೆ. ಈ ನಗರದಲ್ಲಿ ಗೌತಮ ಬುದ್ಧ ಕೆಲ ಕಾಲ ನೆಲೆಸಿದ್ದ ಎಂದು ಹೇಳಲಾಗುತ್ತದೆ.ಇದಕ್ಕೆ ಪುಷ್ಟಿ ನೀಡುವಂತೆ 100ಕ್ಕೂ ಹೆಚ್ಚು ವಿಹಾರ, ಸ್ತೂಪ ಸೇರಿದಂತೆ ಹಲವು ಸ್ಮಾರಕಗಳು ಇಲ್ಲಿ ದೊರಕಿವೆ. ಸರಯೂ ನದಿಯ ತಟದಲ್ಲಿ ಅಯೋಧ್ಯೆ ಇದೆ. ಅಯೋಧ್ಯೆಯು ದೇವರಿಂದ ನಿರ್ಮಾಣವಾಗಿದೆ ಎಂದು ಅಥರ್ವವೇದ ಉಲ್ಲೇಖಿಸುತ್ತದೆ. ಅಲ್ಲದೇ ರಾಮಾಯಣ, ಹಿಂದೂ ಪುರಾಣಗಳಲ್ಲಿ ಅಯೋಧ್ಯೆಯ ಉಲ್ಲೇಖವಿದೆ.  

ಇದನ್ನೂ ವೀಕ್ಷಿಸಿ: ಇಂದು ನಿಮ್ಮ ದಿನ ಭವಿಷ್ಯ ಹೇಗಿದೆ? : ಕಷ್ಟ ಪರಿಹಾರಕ್ಕೆ ಅಮ್ಮನವರಿಗೆ ಶ್ವೇತ ವರ್ಣದ ಪುಷ್ಪದಿಂದ ಅರ್ಚನೆ ಮಾಡಿ..

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more