ಹಿಂದೂಗಳ ಪವಿತ್ರ ಸ್ಥಳಗಳಲ್ಲಿ ಒಂದು ಅಯೋಧ್ಯೆ : ಇದರ ಇತಿಹಾಸ, ಮಹತ್ವವೇನು ?

ಹಿಂದೂಗಳ ಪವಿತ್ರ ಸ್ಥಳಗಳಲ್ಲಿ ಒಂದು ಅಯೋಧ್ಯೆ : ಇದರ ಇತಿಹಾಸ, ಮಹತ್ವವೇನು ?

Published : May 28, 2023, 12:42 PM IST

ಅಯೋಧ್ಯೆಯೂ ಸರಯೂ ನದಿಯ ತಟದಲ್ಲಿ ಇದೆ. ಇಲ್ಲಿ 7 ಸಾವಿರ ಮಂದಿರಗಳಿದ್ದವು ಎಂದು ಇತಿಹಾಸ ಹೇಳುತ್ತದೆ. ಈ ಸ್ಥಳದ ಇತಿಹಾಸವೇನು ಎಂದು ತಿಳಿಯೋಣಾ ಬನ್ನಿ..

ಅಯೋಧ್ಯೆ ಹಿಂದೂಗಳ ಪವಿತ್ರ ನಗರಗಳಲ್ಲಿ ಒಂದಾಗಿದೆ. ಇದು ರಾಮಾಯಣದ ಜೊತೆ ನಿಕಟ ಸಂಬಂಧವನ್ನು ಹೊಂದಿದೆ.  ಅಲ್ಲದೇ ರಾಮನ ಜನ್ಮಸ್ಥಳ ಎಂದು ಸಹ ಹೇಳಲಾಗುತ್ತದೆ. ಇದು ಸಮೃದ್ಧ ಹಾಗೂ ಸುಸಜ್ಜಿತವಾಗಿದ್ದು, ಇಲ್ಲಿ ಹಲವಾರು ಜನ ವಾಸಿಸುತ್ತಿದ್ದಾರೆ. ಈ ನಗರದಲ್ಲಿ ಗೌತಮ ಬುದ್ಧ ಕೆಲ ಕಾಲ ನೆಲೆಸಿದ್ದ ಎಂದು ಹೇಳಲಾಗುತ್ತದೆ.ಇದಕ್ಕೆ ಪುಷ್ಟಿ ನೀಡುವಂತೆ 100ಕ್ಕೂ ಹೆಚ್ಚು ವಿಹಾರ, ಸ್ತೂಪ ಸೇರಿದಂತೆ ಹಲವು ಸ್ಮಾರಕಗಳು ಇಲ್ಲಿ ದೊರಕಿವೆ. ಸರಯೂ ನದಿಯ ತಟದಲ್ಲಿ ಅಯೋಧ್ಯೆ ಇದೆ. ಅಯೋಧ್ಯೆಯು ದೇವರಿಂದ ನಿರ್ಮಾಣವಾಗಿದೆ ಎಂದು ಅಥರ್ವವೇದ ಉಲ್ಲೇಖಿಸುತ್ತದೆ. ಅಲ್ಲದೇ ರಾಮಾಯಣ, ಹಿಂದೂ ಪುರಾಣಗಳಲ್ಲಿ ಅಯೋಧ್ಯೆಯ ಉಲ್ಲೇಖವಿದೆ.  

ಇದನ್ನೂ ವೀಕ್ಷಿಸಿ: ಇಂದು ನಿಮ್ಮ ದಿನ ಭವಿಷ್ಯ ಹೇಗಿದೆ? : ಕಷ್ಟ ಪರಿಹಾರಕ್ಕೆ ಅಮ್ಮನವರಿಗೆ ಶ್ವೇತ ವರ್ಣದ ಪುಷ್ಪದಿಂದ ಅರ್ಚನೆ ಮಾಡಿ..

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more