ಹಿಂದೂಗಳ ಪವಿತ್ರ ಸ್ಥಳಗಳಲ್ಲಿ ಒಂದು ಅಯೋಧ್ಯೆ : ಇದರ ಇತಿಹಾಸ, ಮಹತ್ವವೇನು ?

ಹಿಂದೂಗಳ ಪವಿತ್ರ ಸ್ಥಳಗಳಲ್ಲಿ ಒಂದು ಅಯೋಧ್ಯೆ : ಇದರ ಇತಿಹಾಸ, ಮಹತ್ವವೇನು ?

Published : May 28, 2023, 12:42 PM IST

ಅಯೋಧ್ಯೆಯೂ ಸರಯೂ ನದಿಯ ತಟದಲ್ಲಿ ಇದೆ. ಇಲ್ಲಿ 7 ಸಾವಿರ ಮಂದಿರಗಳಿದ್ದವು ಎಂದು ಇತಿಹಾಸ ಹೇಳುತ್ತದೆ. ಈ ಸ್ಥಳದ ಇತಿಹಾಸವೇನು ಎಂದು ತಿಳಿಯೋಣಾ ಬನ್ನಿ..

ಅಯೋಧ್ಯೆ ಹಿಂದೂಗಳ ಪವಿತ್ರ ನಗರಗಳಲ್ಲಿ ಒಂದಾಗಿದೆ. ಇದು ರಾಮಾಯಣದ ಜೊತೆ ನಿಕಟ ಸಂಬಂಧವನ್ನು ಹೊಂದಿದೆ.  ಅಲ್ಲದೇ ರಾಮನ ಜನ್ಮಸ್ಥಳ ಎಂದು ಸಹ ಹೇಳಲಾಗುತ್ತದೆ. ಇದು ಸಮೃದ್ಧ ಹಾಗೂ ಸುಸಜ್ಜಿತವಾಗಿದ್ದು, ಇಲ್ಲಿ ಹಲವಾರು ಜನ ವಾಸಿಸುತ್ತಿದ್ದಾರೆ. ಈ ನಗರದಲ್ಲಿ ಗೌತಮ ಬುದ್ಧ ಕೆಲ ಕಾಲ ನೆಲೆಸಿದ್ದ ಎಂದು ಹೇಳಲಾಗುತ್ತದೆ.ಇದಕ್ಕೆ ಪುಷ್ಟಿ ನೀಡುವಂತೆ 100ಕ್ಕೂ ಹೆಚ್ಚು ವಿಹಾರ, ಸ್ತೂಪ ಸೇರಿದಂತೆ ಹಲವು ಸ್ಮಾರಕಗಳು ಇಲ್ಲಿ ದೊರಕಿವೆ. ಸರಯೂ ನದಿಯ ತಟದಲ್ಲಿ ಅಯೋಧ್ಯೆ ಇದೆ. ಅಯೋಧ್ಯೆಯು ದೇವರಿಂದ ನಿರ್ಮಾಣವಾಗಿದೆ ಎಂದು ಅಥರ್ವವೇದ ಉಲ್ಲೇಖಿಸುತ್ತದೆ. ಅಲ್ಲದೇ ರಾಮಾಯಣ, ಹಿಂದೂ ಪುರಾಣಗಳಲ್ಲಿ ಅಯೋಧ್ಯೆಯ ಉಲ್ಲೇಖವಿದೆ.  

ಇದನ್ನೂ ವೀಕ್ಷಿಸಿ: ಇಂದು ನಿಮ್ಮ ದಿನ ಭವಿಷ್ಯ ಹೇಗಿದೆ? : ಕಷ್ಟ ಪರಿಹಾರಕ್ಕೆ ಅಮ್ಮನವರಿಗೆ ಶ್ವೇತ ವರ್ಣದ ಪುಷ್ಪದಿಂದ ಅರ್ಚನೆ ಮಾಡಿ..

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more