ಹಿಂದೂಗಳ ಪವಿತ್ರ ಸ್ಥಳಗಳಲ್ಲಿ ಒಂದು ಅಯೋಧ್ಯೆ : ಇದರ ಇತಿಹಾಸ, ಮಹತ್ವವೇನು ?

ಹಿಂದೂಗಳ ಪವಿತ್ರ ಸ್ಥಳಗಳಲ್ಲಿ ಒಂದು ಅಯೋಧ್ಯೆ : ಇದರ ಇತಿಹಾಸ, ಮಹತ್ವವೇನು ?

Published : May 28, 2023, 12:42 PM IST

ಅಯೋಧ್ಯೆಯೂ ಸರಯೂ ನದಿಯ ತಟದಲ್ಲಿ ಇದೆ. ಇಲ್ಲಿ 7 ಸಾವಿರ ಮಂದಿರಗಳಿದ್ದವು ಎಂದು ಇತಿಹಾಸ ಹೇಳುತ್ತದೆ. ಈ ಸ್ಥಳದ ಇತಿಹಾಸವೇನು ಎಂದು ತಿಳಿಯೋಣಾ ಬನ್ನಿ..

ಅಯೋಧ್ಯೆ ಹಿಂದೂಗಳ ಪವಿತ್ರ ನಗರಗಳಲ್ಲಿ ಒಂದಾಗಿದೆ. ಇದು ರಾಮಾಯಣದ ಜೊತೆ ನಿಕಟ ಸಂಬಂಧವನ್ನು ಹೊಂದಿದೆ.  ಅಲ್ಲದೇ ರಾಮನ ಜನ್ಮಸ್ಥಳ ಎಂದು ಸಹ ಹೇಳಲಾಗುತ್ತದೆ. ಇದು ಸಮೃದ್ಧ ಹಾಗೂ ಸುಸಜ್ಜಿತವಾಗಿದ್ದು, ಇಲ್ಲಿ ಹಲವಾರು ಜನ ವಾಸಿಸುತ್ತಿದ್ದಾರೆ. ಈ ನಗರದಲ್ಲಿ ಗೌತಮ ಬುದ್ಧ ಕೆಲ ಕಾಲ ನೆಲೆಸಿದ್ದ ಎಂದು ಹೇಳಲಾಗುತ್ತದೆ.ಇದಕ್ಕೆ ಪುಷ್ಟಿ ನೀಡುವಂತೆ 100ಕ್ಕೂ ಹೆಚ್ಚು ವಿಹಾರ, ಸ್ತೂಪ ಸೇರಿದಂತೆ ಹಲವು ಸ್ಮಾರಕಗಳು ಇಲ್ಲಿ ದೊರಕಿವೆ. ಸರಯೂ ನದಿಯ ತಟದಲ್ಲಿ ಅಯೋಧ್ಯೆ ಇದೆ. ಅಯೋಧ್ಯೆಯು ದೇವರಿಂದ ನಿರ್ಮಾಣವಾಗಿದೆ ಎಂದು ಅಥರ್ವವೇದ ಉಲ್ಲೇಖಿಸುತ್ತದೆ. ಅಲ್ಲದೇ ರಾಮಾಯಣ, ಹಿಂದೂ ಪುರಾಣಗಳಲ್ಲಿ ಅಯೋಧ್ಯೆಯ ಉಲ್ಲೇಖವಿದೆ.  

ಇದನ್ನೂ ವೀಕ್ಷಿಸಿ: ಇಂದು ನಿಮ್ಮ ದಿನ ಭವಿಷ್ಯ ಹೇಗಿದೆ? : ಕಷ್ಟ ಪರಿಹಾರಕ್ಕೆ ಅಮ್ಮನವರಿಗೆ ಶ್ವೇತ ವರ್ಣದ ಪುಷ್ಪದಿಂದ ಅರ್ಚನೆ ಮಾಡಿ..

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
Read more