ಹಿಂದೂಗಳ ಪವಿತ್ರ ಸ್ಥಳಗಳಲ್ಲಿ ಒಂದು ಅಯೋಧ್ಯೆ : ಇದರ ಇತಿಹಾಸ, ಮಹತ್ವವೇನು ?

ಹಿಂದೂಗಳ ಪವಿತ್ರ ಸ್ಥಳಗಳಲ್ಲಿ ಒಂದು ಅಯೋಧ್ಯೆ : ಇದರ ಇತಿಹಾಸ, ಮಹತ್ವವೇನು ?

Published : May 28, 2023, 12:42 PM IST

ಅಯೋಧ್ಯೆಯೂ ಸರಯೂ ನದಿಯ ತಟದಲ್ಲಿ ಇದೆ. ಇಲ್ಲಿ 7 ಸಾವಿರ ಮಂದಿರಗಳಿದ್ದವು ಎಂದು ಇತಿಹಾಸ ಹೇಳುತ್ತದೆ. ಈ ಸ್ಥಳದ ಇತಿಹಾಸವೇನು ಎಂದು ತಿಳಿಯೋಣಾ ಬನ್ನಿ..

ಅಯೋಧ್ಯೆ ಹಿಂದೂಗಳ ಪವಿತ್ರ ನಗರಗಳಲ್ಲಿ ಒಂದಾಗಿದೆ. ಇದು ರಾಮಾಯಣದ ಜೊತೆ ನಿಕಟ ಸಂಬಂಧವನ್ನು ಹೊಂದಿದೆ.  ಅಲ್ಲದೇ ರಾಮನ ಜನ್ಮಸ್ಥಳ ಎಂದು ಸಹ ಹೇಳಲಾಗುತ್ತದೆ. ಇದು ಸಮೃದ್ಧ ಹಾಗೂ ಸುಸಜ್ಜಿತವಾಗಿದ್ದು, ಇಲ್ಲಿ ಹಲವಾರು ಜನ ವಾಸಿಸುತ್ತಿದ್ದಾರೆ. ಈ ನಗರದಲ್ಲಿ ಗೌತಮ ಬುದ್ಧ ಕೆಲ ಕಾಲ ನೆಲೆಸಿದ್ದ ಎಂದು ಹೇಳಲಾಗುತ್ತದೆ.ಇದಕ್ಕೆ ಪುಷ್ಟಿ ನೀಡುವಂತೆ 100ಕ್ಕೂ ಹೆಚ್ಚು ವಿಹಾರ, ಸ್ತೂಪ ಸೇರಿದಂತೆ ಹಲವು ಸ್ಮಾರಕಗಳು ಇಲ್ಲಿ ದೊರಕಿವೆ. ಸರಯೂ ನದಿಯ ತಟದಲ್ಲಿ ಅಯೋಧ್ಯೆ ಇದೆ. ಅಯೋಧ್ಯೆಯು ದೇವರಿಂದ ನಿರ್ಮಾಣವಾಗಿದೆ ಎಂದು ಅಥರ್ವವೇದ ಉಲ್ಲೇಖಿಸುತ್ತದೆ. ಅಲ್ಲದೇ ರಾಮಾಯಣ, ಹಿಂದೂ ಪುರಾಣಗಳಲ್ಲಿ ಅಯೋಧ್ಯೆಯ ಉಲ್ಲೇಖವಿದೆ.  

ಇದನ್ನೂ ವೀಕ್ಷಿಸಿ: ಇಂದು ನಿಮ್ಮ ದಿನ ಭವಿಷ್ಯ ಹೇಗಿದೆ? : ಕಷ್ಟ ಪರಿಹಾರಕ್ಕೆ ಅಮ್ಮನವರಿಗೆ ಶ್ವೇತ ವರ್ಣದ ಪುಷ್ಪದಿಂದ ಅರ್ಚನೆ ಮಾಡಿ..

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more