ಹಿಂದೂಗಳ ಪವಿತ್ರ ಸ್ಥಳಗಳಲ್ಲಿ ಒಂದು ಅಯೋಧ್ಯೆ : ಇದರ ಇತಿಹಾಸ, ಮಹತ್ವವೇನು ?

ಹಿಂದೂಗಳ ಪವಿತ್ರ ಸ್ಥಳಗಳಲ್ಲಿ ಒಂದು ಅಯೋಧ್ಯೆ : ಇದರ ಇತಿಹಾಸ, ಮಹತ್ವವೇನು ?

Published : May 28, 2023, 12:42 PM IST

ಅಯೋಧ್ಯೆಯೂ ಸರಯೂ ನದಿಯ ತಟದಲ್ಲಿ ಇದೆ. ಇಲ್ಲಿ 7 ಸಾವಿರ ಮಂದಿರಗಳಿದ್ದವು ಎಂದು ಇತಿಹಾಸ ಹೇಳುತ್ತದೆ. ಈ ಸ್ಥಳದ ಇತಿಹಾಸವೇನು ಎಂದು ತಿಳಿಯೋಣಾ ಬನ್ನಿ..

ಅಯೋಧ್ಯೆ ಹಿಂದೂಗಳ ಪವಿತ್ರ ನಗರಗಳಲ್ಲಿ ಒಂದಾಗಿದೆ. ಇದು ರಾಮಾಯಣದ ಜೊತೆ ನಿಕಟ ಸಂಬಂಧವನ್ನು ಹೊಂದಿದೆ.  ಅಲ್ಲದೇ ರಾಮನ ಜನ್ಮಸ್ಥಳ ಎಂದು ಸಹ ಹೇಳಲಾಗುತ್ತದೆ. ಇದು ಸಮೃದ್ಧ ಹಾಗೂ ಸುಸಜ್ಜಿತವಾಗಿದ್ದು, ಇಲ್ಲಿ ಹಲವಾರು ಜನ ವಾಸಿಸುತ್ತಿದ್ದಾರೆ. ಈ ನಗರದಲ್ಲಿ ಗೌತಮ ಬುದ್ಧ ಕೆಲ ಕಾಲ ನೆಲೆಸಿದ್ದ ಎಂದು ಹೇಳಲಾಗುತ್ತದೆ.ಇದಕ್ಕೆ ಪುಷ್ಟಿ ನೀಡುವಂತೆ 100ಕ್ಕೂ ಹೆಚ್ಚು ವಿಹಾರ, ಸ್ತೂಪ ಸೇರಿದಂತೆ ಹಲವು ಸ್ಮಾರಕಗಳು ಇಲ್ಲಿ ದೊರಕಿವೆ. ಸರಯೂ ನದಿಯ ತಟದಲ್ಲಿ ಅಯೋಧ್ಯೆ ಇದೆ. ಅಯೋಧ್ಯೆಯು ದೇವರಿಂದ ನಿರ್ಮಾಣವಾಗಿದೆ ಎಂದು ಅಥರ್ವವೇದ ಉಲ್ಲೇಖಿಸುತ್ತದೆ. ಅಲ್ಲದೇ ರಾಮಾಯಣ, ಹಿಂದೂ ಪುರಾಣಗಳಲ್ಲಿ ಅಯೋಧ್ಯೆಯ ಉಲ್ಲೇಖವಿದೆ.  

ಇದನ್ನೂ ವೀಕ್ಷಿಸಿ: ಇಂದು ನಿಮ್ಮ ದಿನ ಭವಿಷ್ಯ ಹೇಗಿದೆ? : ಕಷ್ಟ ಪರಿಹಾರಕ್ಕೆ ಅಮ್ಮನವರಿಗೆ ಶ್ವೇತ ವರ್ಣದ ಪುಷ್ಪದಿಂದ ಅರ್ಚನೆ ಮಾಡಿ..

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more