News Hour: ಭಾರತಕ್ಕೆ ವೈರಸ್.. ಎಲ್ಲೆಡೆ ಅಲರ್ಟ್​!

News Hour: ಭಾರತಕ್ಕೆ ವೈರಸ್.. ಎಲ್ಲೆಡೆ ಅಲರ್ಟ್​!

Published : Jan 06, 2025, 11:56 PM ISTUpdated : Jan 06, 2025, 11:57 PM IST

ಎಚ್‌ಎಂಪಿ ವೈರಸ್‌ ದೇಶದಲ್ಲಿ ಕಾಣಿಸಿಕೊಂಡಿದೆ. ಅದರಲ್ಲೂ ಬೆಂಗಳೂರಿನಲ್ಲಿಯೇ ಎರಡು ಪ್ರಕರಣಗಳು ವರದಿಯಾಗಿದೆ. ಆದರೆ, ಕೇಂದ್ರ ಸರ್ಕಾರ ಜನ ಭಯ ಪಡುವ ಅಗತ್ಯವಿಲ್ಲ ಎಂದು ತಿಳಿಸಿದೆ.

ಬೆಂಗಳೂರು (ಜ.6): ಹೊಸ ವರ್ಷದ ಆರಂಭದಲ್ಲೇ ಚೀನಾ ವೈರಸ್ ಅಟ್ಟಹಾಸ ಮೆರೆದಿದೆ. ಬೆಂಗಳೂರು ಸೇರಿ ಭಾರತದಲ್ಲಿ ಒಂದೇ ದಿನ ನಾಲ್ವರಲ್ಲಿ ಸೋಂಕು ದೃಢವಾಗಿದೆ. ಅಪಾಯಕಾರಿ ಅಲ್ಲ.. ಅಲರ್ಟ್ ಆಗಿರಲು ಸಲಹೆ ನೀಡಲಾಗಿದೆ.

ಇನ್ನೊಂದೆಡೆ,  ಕಾಂಗ್ರೆಸ್ ಸರ್ಕಾರಕ್ಕೆ ಕಮಿಷನ್ ಅಸ್ತ್ರ ಯೂಟರ್ನ್ ಆಗಿದೆ. ಇದು 60 ಪರ್ಸೆಂಟ್ ಸರ್ಕಾರ ಎಂದು ಕುಮಾರಸ್ವಾಮಿ ಬಾಂಬ್ ಹಾಕಿದ್ದಾರೆ. ಆರೋಪ ಬೇಡ.. ದಾಖಲೆ ಕೊಡಿ ಎಂದು ಸಿಎಂ ಸವಾಲ್ ಎಸೆದಿದ್ದಾರೆ.

News Hour: ಖರ್ಗೆ ಕೋಟೆಯಲ್ಲಿ ‘ರಾಜೀನಾಮೆ’ ಸಮರ

ಇನ್ನು ಡಿಕೆಶಿ ನೇತೃತ್ವದಲ್ಲಿ ದೆಹಲಿ ಚುನಾವಣೆಗೆ ಕಾಂಗ್ರೆಸ್​ ಕಹಳೆ ಊದಿದೆ. ಕರ್ನಾಟಕದ ಗೃಹಲಕ್ಮೀ ಮಾದರಿಯಲ್ಲೇ ಗ್ಯಾರಂಟಿ ಘೋಷಣೆ ಮಾಡಲಾಗಿದೆ. ಪ್ಯಾರಿದೀದಿ ಹೆಸರಲ್ಲಿ ಪ್ರತಿ ಮಹಿಳೆಗೆ 2500 ರೂಪಾಯಿ ನೀಡುತ್ತೇವೆ ಎಂದು ಹೇಳಿದೆ.
 

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more