News Hour: ಭಾರತಕ್ಕೆ ವೈರಸ್.. ಎಲ್ಲೆಡೆ ಅಲರ್ಟ್​!

News Hour: ಭಾರತಕ್ಕೆ ವೈರಸ್.. ಎಲ್ಲೆಡೆ ಅಲರ್ಟ್​!

Published : Jan 06, 2025, 11:56 PM ISTUpdated : Jan 06, 2025, 11:57 PM IST

ಎಚ್‌ಎಂಪಿ ವೈರಸ್‌ ದೇಶದಲ್ಲಿ ಕಾಣಿಸಿಕೊಂಡಿದೆ. ಅದರಲ್ಲೂ ಬೆಂಗಳೂರಿನಲ್ಲಿಯೇ ಎರಡು ಪ್ರಕರಣಗಳು ವರದಿಯಾಗಿದೆ. ಆದರೆ, ಕೇಂದ್ರ ಸರ್ಕಾರ ಜನ ಭಯ ಪಡುವ ಅಗತ್ಯವಿಲ್ಲ ಎಂದು ತಿಳಿಸಿದೆ.

ಬೆಂಗಳೂರು (ಜ.6): ಹೊಸ ವರ್ಷದ ಆರಂಭದಲ್ಲೇ ಚೀನಾ ವೈರಸ್ ಅಟ್ಟಹಾಸ ಮೆರೆದಿದೆ. ಬೆಂಗಳೂರು ಸೇರಿ ಭಾರತದಲ್ಲಿ ಒಂದೇ ದಿನ ನಾಲ್ವರಲ್ಲಿ ಸೋಂಕು ದೃಢವಾಗಿದೆ. ಅಪಾಯಕಾರಿ ಅಲ್ಲ.. ಅಲರ್ಟ್ ಆಗಿರಲು ಸಲಹೆ ನೀಡಲಾಗಿದೆ.

ಇನ್ನೊಂದೆಡೆ,  ಕಾಂಗ್ರೆಸ್ ಸರ್ಕಾರಕ್ಕೆ ಕಮಿಷನ್ ಅಸ್ತ್ರ ಯೂಟರ್ನ್ ಆಗಿದೆ. ಇದು 60 ಪರ್ಸೆಂಟ್ ಸರ್ಕಾರ ಎಂದು ಕುಮಾರಸ್ವಾಮಿ ಬಾಂಬ್ ಹಾಕಿದ್ದಾರೆ. ಆರೋಪ ಬೇಡ.. ದಾಖಲೆ ಕೊಡಿ ಎಂದು ಸಿಎಂ ಸವಾಲ್ ಎಸೆದಿದ್ದಾರೆ.

News Hour: ಖರ್ಗೆ ಕೋಟೆಯಲ್ಲಿ ‘ರಾಜೀನಾಮೆ’ ಸಮರ

ಇನ್ನು ಡಿಕೆಶಿ ನೇತೃತ್ವದಲ್ಲಿ ದೆಹಲಿ ಚುನಾವಣೆಗೆ ಕಾಂಗ್ರೆಸ್​ ಕಹಳೆ ಊದಿದೆ. ಕರ್ನಾಟಕದ ಗೃಹಲಕ್ಮೀ ಮಾದರಿಯಲ್ಲೇ ಗ್ಯಾರಂಟಿ ಘೋಷಣೆ ಮಾಡಲಾಗಿದೆ. ಪ್ಯಾರಿದೀದಿ ಹೆಸರಲ್ಲಿ ಪ್ರತಿ ಮಹಿಳೆಗೆ 2500 ರೂಪಾಯಿ ನೀಡುತ್ತೇವೆ ಎಂದು ಹೇಳಿದೆ.
 

 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more