News Hour: ಭಾರತಕ್ಕೆ ವೈರಸ್.. ಎಲ್ಲೆಡೆ ಅಲರ್ಟ್​!

News Hour: ಭಾರತಕ್ಕೆ ವೈರಸ್.. ಎಲ್ಲೆಡೆ ಅಲರ್ಟ್​!

Published : Jan 06, 2025, 11:56 PM ISTUpdated : Jan 06, 2025, 11:57 PM IST

ಎಚ್‌ಎಂಪಿ ವೈರಸ್‌ ದೇಶದಲ್ಲಿ ಕಾಣಿಸಿಕೊಂಡಿದೆ. ಅದರಲ್ಲೂ ಬೆಂಗಳೂರಿನಲ್ಲಿಯೇ ಎರಡು ಪ್ರಕರಣಗಳು ವರದಿಯಾಗಿದೆ. ಆದರೆ, ಕೇಂದ್ರ ಸರ್ಕಾರ ಜನ ಭಯ ಪಡುವ ಅಗತ್ಯವಿಲ್ಲ ಎಂದು ತಿಳಿಸಿದೆ.

ಬೆಂಗಳೂರು (ಜ.6): ಹೊಸ ವರ್ಷದ ಆರಂಭದಲ್ಲೇ ಚೀನಾ ವೈರಸ್ ಅಟ್ಟಹಾಸ ಮೆರೆದಿದೆ. ಬೆಂಗಳೂರು ಸೇರಿ ಭಾರತದಲ್ಲಿ ಒಂದೇ ದಿನ ನಾಲ್ವರಲ್ಲಿ ಸೋಂಕು ದೃಢವಾಗಿದೆ. ಅಪಾಯಕಾರಿ ಅಲ್ಲ.. ಅಲರ್ಟ್ ಆಗಿರಲು ಸಲಹೆ ನೀಡಲಾಗಿದೆ.

ಇನ್ನೊಂದೆಡೆ,  ಕಾಂಗ್ರೆಸ್ ಸರ್ಕಾರಕ್ಕೆ ಕಮಿಷನ್ ಅಸ್ತ್ರ ಯೂಟರ್ನ್ ಆಗಿದೆ. ಇದು 60 ಪರ್ಸೆಂಟ್ ಸರ್ಕಾರ ಎಂದು ಕುಮಾರಸ್ವಾಮಿ ಬಾಂಬ್ ಹಾಕಿದ್ದಾರೆ. ಆರೋಪ ಬೇಡ.. ದಾಖಲೆ ಕೊಡಿ ಎಂದು ಸಿಎಂ ಸವಾಲ್ ಎಸೆದಿದ್ದಾರೆ.

News Hour: ಖರ್ಗೆ ಕೋಟೆಯಲ್ಲಿ ‘ರಾಜೀನಾಮೆ’ ಸಮರ

ಇನ್ನು ಡಿಕೆಶಿ ನೇತೃತ್ವದಲ್ಲಿ ದೆಹಲಿ ಚುನಾವಣೆಗೆ ಕಾಂಗ್ರೆಸ್​ ಕಹಳೆ ಊದಿದೆ. ಕರ್ನಾಟಕದ ಗೃಹಲಕ್ಮೀ ಮಾದರಿಯಲ್ಲೇ ಗ್ಯಾರಂಟಿ ಘೋಷಣೆ ಮಾಡಲಾಗಿದೆ. ಪ್ಯಾರಿದೀದಿ ಹೆಸರಲ್ಲಿ ಪ್ರತಿ ಮಹಿಳೆಗೆ 2500 ರೂಪಾಯಿ ನೀಡುತ್ತೇವೆ ಎಂದು ಹೇಳಿದೆ.
 

 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more