News Hour: ಭಾರತಕ್ಕೆ ವೈರಸ್.. ಎಲ್ಲೆಡೆ ಅಲರ್ಟ್​!

News Hour: ಭಾರತಕ್ಕೆ ವೈರಸ್.. ಎಲ್ಲೆಡೆ ಅಲರ್ಟ್​!

Published : Jan 06, 2025, 11:56 PM ISTUpdated : Jan 06, 2025, 11:57 PM IST

ಎಚ್‌ಎಂಪಿ ವೈರಸ್‌ ದೇಶದಲ್ಲಿ ಕಾಣಿಸಿಕೊಂಡಿದೆ. ಅದರಲ್ಲೂ ಬೆಂಗಳೂರಿನಲ್ಲಿಯೇ ಎರಡು ಪ್ರಕರಣಗಳು ವರದಿಯಾಗಿದೆ. ಆದರೆ, ಕೇಂದ್ರ ಸರ್ಕಾರ ಜನ ಭಯ ಪಡುವ ಅಗತ್ಯವಿಲ್ಲ ಎಂದು ತಿಳಿಸಿದೆ.

ಬೆಂಗಳೂರು (ಜ.6): ಹೊಸ ವರ್ಷದ ಆರಂಭದಲ್ಲೇ ಚೀನಾ ವೈರಸ್ ಅಟ್ಟಹಾಸ ಮೆರೆದಿದೆ. ಬೆಂಗಳೂರು ಸೇರಿ ಭಾರತದಲ್ಲಿ ಒಂದೇ ದಿನ ನಾಲ್ವರಲ್ಲಿ ಸೋಂಕು ದೃಢವಾಗಿದೆ. ಅಪಾಯಕಾರಿ ಅಲ್ಲ.. ಅಲರ್ಟ್ ಆಗಿರಲು ಸಲಹೆ ನೀಡಲಾಗಿದೆ.

ಇನ್ನೊಂದೆಡೆ,  ಕಾಂಗ್ರೆಸ್ ಸರ್ಕಾರಕ್ಕೆ ಕಮಿಷನ್ ಅಸ್ತ್ರ ಯೂಟರ್ನ್ ಆಗಿದೆ. ಇದು 60 ಪರ್ಸೆಂಟ್ ಸರ್ಕಾರ ಎಂದು ಕುಮಾರಸ್ವಾಮಿ ಬಾಂಬ್ ಹಾಕಿದ್ದಾರೆ. ಆರೋಪ ಬೇಡ.. ದಾಖಲೆ ಕೊಡಿ ಎಂದು ಸಿಎಂ ಸವಾಲ್ ಎಸೆದಿದ್ದಾರೆ.

News Hour: ಖರ್ಗೆ ಕೋಟೆಯಲ್ಲಿ ‘ರಾಜೀನಾಮೆ’ ಸಮರ

ಇನ್ನು ಡಿಕೆಶಿ ನೇತೃತ್ವದಲ್ಲಿ ದೆಹಲಿ ಚುನಾವಣೆಗೆ ಕಾಂಗ್ರೆಸ್​ ಕಹಳೆ ಊದಿದೆ. ಕರ್ನಾಟಕದ ಗೃಹಲಕ್ಮೀ ಮಾದರಿಯಲ್ಲೇ ಗ್ಯಾರಂಟಿ ಘೋಷಣೆ ಮಾಡಲಾಗಿದೆ. ಪ್ಯಾರಿದೀದಿ ಹೆಸರಲ್ಲಿ ಪ್ರತಿ ಮಹಿಳೆಗೆ 2500 ರೂಪಾಯಿ ನೀಡುತ್ತೇವೆ ಎಂದು ಹೇಳಿದೆ.
 

 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more