ಬಾಂಗ್ಲಾ ವಲಸಿಗರ ಅಕ್ರಮ ಎಂಟ್ರಿ; ಕಠಿಣ ಕ್ರಮಕ್ಕೆ ಗೃಹ ಸಚಿವರ ಸೂಚನೆ

ಬಾಂಗ್ಲಾ ವಲಸಿಗರ ಅಕ್ರಮ ಎಂಟ್ರಿ; ಕಠಿಣ ಕ್ರಮಕ್ಕೆ ಗೃಹ ಸಚಿವರ ಸೂಚನೆ

Published : Jan 16, 2020, 01:33 PM IST

ಬಾಂಗ್ಲಾದೇಶದಿಂದ ಅಕ್ರಮವಾಗಿ ಬಾರತದೊಳಕ್ಕೆ ನುಸುಳಿ ಬೆಂಗಳೂರಿಗೆ ಬರುವ ವಲಸಿಗರಿಗೆ ಇಲ್ಲಿನ ಪೊಲೀಸರು ಆಶ್ರಯ ನೀಡುತ್ತಿದ್ದಾರೆ ಎಂಬ ಆತಂಕಕಾರಿ ಅಂಶ ಸ್ಟಿಂಗ್ ಆಪರೇಶನ್‌ನಲ್ಲಿ ಹೊರ ಬಿದ್ದಿದೆ. ಈ ಬಗ್ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. 

ಬೆಂಗಳೂರು (ಜ. 16): ಬಾಂಗ್ಲಾದೇಶದಿಂದ ಅಕ್ರಮವಾಗಿ ಬಾರತದೊಳಕ್ಕೆ ನುಸುಳಿ ಬೆಂಗಳೂರಿಗೆ ಬರುವ ವಲಸಿಗರಿಗೆ ಇಲ್ಲಿನ ಪೊಲೀಸರು ಆಶ್ರಯ ನೀಡುತ್ತಿದ್ದಾರೆ ಎಂಬ ಆತಂಕಕಾರಿ ಅಂಶ ಸ್ಟಿಂಗ್ ಆಪರೇಶನ್‌ನಲ್ಲಿ ಹೊರ ಬಿದ್ದಿದೆ. ಈ ಬಗ್ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. 

ಸುವರ್ಣ ನ್ಯೂಸ್ ಸ್ಟಿಂಗ್ ಆಪರೇಶನ್‌ಗರ ಗೃಹ ಸಚಿವರು ಶ್ಲಾಘಿಸಿದ್ದಾರೆ. ಅಕ್ರಮ ವಲಸಿಗರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ದಲ್ಲಾಳಿಗಳು ಯಾರಾದ್ರೂ ಅವರಿಗೆ ಸಾಥ್ ನೀಡಿದ್ರೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ. ಗೃಹ ಸಚಿವರ ಜೊತೆ ಸುವರ್ಣ ನ್ಯೂಸ್ ಪ್ರತಿನಿಧಿ ನಡೆಸಿರುವ ಚಿಟ್‌ ಚಾಟ್‌ನಲ್ಲಿ ಏನ್ ಹೇಳಿದ್ದಾರೆ ಕೇಳಿ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?