ಬಾಂಗ್ಲಾ ವಲಸಿಗರ ಅಕ್ರಮ ಎಂಟ್ರಿ; ಕಠಿಣ ಕ್ರಮಕ್ಕೆ ಗೃಹ ಸಚಿವರ ಸೂಚನೆ

ಬಾಂಗ್ಲಾ ವಲಸಿಗರ ಅಕ್ರಮ ಎಂಟ್ರಿ; ಕಠಿಣ ಕ್ರಮಕ್ಕೆ ಗೃಹ ಸಚಿವರ ಸೂಚನೆ

Suvarna News   | Asianet News
Published : Jan 16, 2020, 01:33 PM IST

ಬಾಂಗ್ಲಾದೇಶದಿಂದ ಅಕ್ರಮವಾಗಿ ಬಾರತದೊಳಕ್ಕೆ ನುಸುಳಿ ಬೆಂಗಳೂರಿಗೆ ಬರುವ ವಲಸಿಗರಿಗೆ ಇಲ್ಲಿನ ಪೊಲೀಸರು ಆಶ್ರಯ ನೀಡುತ್ತಿದ್ದಾರೆ ಎಂಬ ಆತಂಕಕಾರಿ ಅಂಶ ಸ್ಟಿಂಗ್ ಆಪರೇಶನ್‌ನಲ್ಲಿ ಹೊರ ಬಿದ್ದಿದೆ. ಈ ಬಗ್ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. 

ಬೆಂಗಳೂರು (ಜ. 16): ಬಾಂಗ್ಲಾದೇಶದಿಂದ ಅಕ್ರಮವಾಗಿ ಬಾರತದೊಳಕ್ಕೆ ನುಸುಳಿ ಬೆಂಗಳೂರಿಗೆ ಬರುವ ವಲಸಿಗರಿಗೆ ಇಲ್ಲಿನ ಪೊಲೀಸರು ಆಶ್ರಯ ನೀಡುತ್ತಿದ್ದಾರೆ ಎಂಬ ಆತಂಕಕಾರಿ ಅಂಶ ಸ್ಟಿಂಗ್ ಆಪರೇಶನ್‌ನಲ್ಲಿ ಹೊರ ಬಿದ್ದಿದೆ. ಈ ಬಗ್ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. 

ಸುವರ್ಣ ನ್ಯೂಸ್ ಸ್ಟಿಂಗ್ ಆಪರೇಶನ್‌ಗರ ಗೃಹ ಸಚಿವರು ಶ್ಲಾಘಿಸಿದ್ದಾರೆ. ಅಕ್ರಮ ವಲಸಿಗರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ದಲ್ಲಾಳಿಗಳು ಯಾರಾದ್ರೂ ಅವರಿಗೆ ಸಾಥ್ ನೀಡಿದ್ರೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ. ಗೃಹ ಸಚಿವರ ಜೊತೆ ಸುವರ್ಣ ನ್ಯೂಸ್ ಪ್ರತಿನಿಧಿ ನಡೆಸಿರುವ ಚಿಟ್‌ ಚಾಟ್‌ನಲ್ಲಿ ಏನ್ ಹೇಳಿದ್ದಾರೆ ಕೇಳಿ. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?