ಬಾಂಗ್ಲಾ ವಲಸಿಗರ ಅಕ್ರಮ ಎಂಟ್ರಿ; ಕಠಿಣ ಕ್ರಮಕ್ಕೆ ಗೃಹ ಸಚಿವರ ಸೂಚನೆ

ಬಾಂಗ್ಲಾ ವಲಸಿಗರ ಅಕ್ರಮ ಎಂಟ್ರಿ; ಕಠಿಣ ಕ್ರಮಕ್ಕೆ ಗೃಹ ಸಚಿವರ ಸೂಚನೆ

Suvarna News   | Asianet News
Published : Jan 16, 2020, 01:33 PM IST

ಬಾಂಗ್ಲಾದೇಶದಿಂದ ಅಕ್ರಮವಾಗಿ ಬಾರತದೊಳಕ್ಕೆ ನುಸುಳಿ ಬೆಂಗಳೂರಿಗೆ ಬರುವ ವಲಸಿಗರಿಗೆ ಇಲ್ಲಿನ ಪೊಲೀಸರು ಆಶ್ರಯ ನೀಡುತ್ತಿದ್ದಾರೆ ಎಂಬ ಆತಂಕಕಾರಿ ಅಂಶ ಸ್ಟಿಂಗ್ ಆಪರೇಶನ್‌ನಲ್ಲಿ ಹೊರ ಬಿದ್ದಿದೆ. ಈ ಬಗ್ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. 

ಬೆಂಗಳೂರು (ಜ. 16): ಬಾಂಗ್ಲಾದೇಶದಿಂದ ಅಕ್ರಮವಾಗಿ ಬಾರತದೊಳಕ್ಕೆ ನುಸುಳಿ ಬೆಂಗಳೂರಿಗೆ ಬರುವ ವಲಸಿಗರಿಗೆ ಇಲ್ಲಿನ ಪೊಲೀಸರು ಆಶ್ರಯ ನೀಡುತ್ತಿದ್ದಾರೆ ಎಂಬ ಆತಂಕಕಾರಿ ಅಂಶ ಸ್ಟಿಂಗ್ ಆಪರೇಶನ್‌ನಲ್ಲಿ ಹೊರ ಬಿದ್ದಿದೆ. ಈ ಬಗ್ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. 

ಸುವರ್ಣ ನ್ಯೂಸ್ ಸ್ಟಿಂಗ್ ಆಪರೇಶನ್‌ಗರ ಗೃಹ ಸಚಿವರು ಶ್ಲಾಘಿಸಿದ್ದಾರೆ. ಅಕ್ರಮ ವಲಸಿಗರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ದಲ್ಲಾಳಿಗಳು ಯಾರಾದ್ರೂ ಅವರಿಗೆ ಸಾಥ್ ನೀಡಿದ್ರೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ. ಗೃಹ ಸಚಿವರ ಜೊತೆ ಸುವರ್ಣ ನ್ಯೂಸ್ ಪ್ರತಿನಿಧಿ ನಡೆಸಿರುವ ಚಿಟ್‌ ಚಾಟ್‌ನಲ್ಲಿ ಏನ್ ಹೇಳಿದ್ದಾರೆ ಕೇಳಿ. 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!