ಸಾವಿನ ಸನಿಹ ಹನಿ ತುಪ್ಪಕ್ಕಾಗಿ ಹರಸಾಹಸ: ಮೈ ರೋಮಾಂಚನಗೊಳಿಸುತ್ತೆ ಹನಿ ಹನಿ ಜೇನ್ ಕಹಾನಿ!

ಸಾವಿನ ಸನಿಹ ಹನಿ ತುಪ್ಪಕ್ಕಾಗಿ ಹರಸಾಹಸ: ಮೈ ರೋಮಾಂಚನಗೊಳಿಸುತ್ತೆ ಹನಿ ಹನಿ ಜೇನ್ ಕಹಾನಿ!

Published : Jan 25, 2025, 10:48 AM IST

ಜೇನುತುಪ್ಪ ಅಂದ್ರೆ ಬಹುತೇಕ ಎಲ್ಲರಿಗೂ ಇಷ್ಟ. ಆದ್ರೆ, ಇಲ್ಲೊಂದ್ರೀತಿಯ ಜನರಿದ್ದಾರೆ. ಅವರಿಗೆ, ಜೇನುತುಪ್ಪಕ್ಕಿಂತ ಜೇನುನೊಣಗಳು ಅಂದ್ರೇನೆ ಇಷ್ಟ. ಅವುಗಳನ್ನೇ ಬಾಯಿ ಚಪ್ಪರಿಸಿಕೊಂಡು ತಿಂತಾರೆ. 

ಬೆಂಗಳೂರು(ಜ.25):  ತುಪ್ಪ.. ಹನಿ ಜೇನುತುಪ್ಪ.. ಸವಿ ಸವಿಯಾದ ಜೇನುತುಪ್ಪ.. ಆ ಸವಿ ತುಪ್ಪಕ್ಕಾಗಿ ಸಾವಿನ  ಸನಿಹದಲ್ಲಿಯೇ ಸಾಹಸ.. ಮೂರು ಗುಂಪುಗಳಿಂದ ತುಪ್ಪ ಕೀಳೋಕೆ ಹಿಮಾಲಯದ ತಪ್ಪಲಿನಲ್ಲಿ ನಡೆಯೋದು ನಿಜಕ್ಕೂ ಅಕ್ಷರಶಃ ಮಹಾಸಾಹಸ.. ಮಿಸ್ ಆದ್ರೆ ಪ್ರಾಣ ಉಳಿಯೋದಿಲ್ಲ ಅಂತ ಗೊತ್ತು.. ಆದ್ರೂ ಕುಗ್ಗೋದಿಲ್ಲ ಅವರ ಧೈರ್ಯ, ತಾಕತ್ತು. ಜೇನುಗಳ ವಿಸ್ಮಯ ಲೋಕದ ಬಗ್ಗೆ ನಿಮಗೆ ಎಷ್ಟು ಗೊತ್ತು..? ಬಾಯಿ ಚಪ್ಪರಿಸಿಕೊಂಡು ತಿನ್ನೋ ತುಪ್ಪದ ಹಿಂದೆ ಜೇನುನೊಣಗಳ ಅದೆಷ್ಟು ಶ್ರಮ ಇರುತ್ತೆ ಗೊತ್ತಾ..? ಇದೇ ಈ ಹೊತ್ತಿನ ವಿಶೇಷ ಸೂಪರ್ ಡೆಡ್ಲಿ ಡೇಂಜರ್.

ಒಬ್ಬ ಇದ್ದಾನೆ.. ಆತ ನಡೆದುಕೊಂಡು ಬರ್ತಿದ್ರೆ, ಜೇನುಗೂಡೇ ನಡೆದುಕೊಂಡು ಬರ್ತಿದ್ಯೇನೋ ಅನ್ಬೇಕು. ಆ ಮಟ್ಟಿಗೆ ಆತನ ಮೈ ತುಂಬಾ ಜೇನುನೊಣಗಳು ಮುತ್ತಿಕೊಂಡಿರುತ್ವೆ. ಹಾಗಿದ್ರೂ ಆತನಿಗೆ ಏನೂ ಆಗಲಿಲ್ವಾ.?. ಮೈ ತುಂಬಾ ಜೇನು.. ಜೇನು.. ಇವನದ್ದು ಅದೇನ್ ಮೀಟ್ರು. ಟ್ರಾಫಿಕ್ ಪೊಲೀಸ್ ಮೇಲೆ ಜೇನುನೊಣಗಳ ಡೆಡ್ಲಿ ಆಟ್ಯಾಕ್.. ರಸ್ತೆ ಮಧ್ಯೆ ಬಿದ್ದು ಒದ್ದಾಡಿದ್ರೂ ಯಾರು ಬರಲಿಲ್ಲ ಸಹಾಯಕ್ಕೆ. ಜೇನುನೊಣಗಳ ತಂಟೆಗೆ ಹೋಗಿ ಕಕ್ಕಾಬಿಕ್ಕಿಯಾಗಿ ಓಡಿದ್ದು ಹೇಗೆ ಯೂಟ್ಯೂಬರ್​?

ಧರ್ಮ ರಕ್ಷಣೆ: ದಂಡೆತ್ತಿ ಬಂದ ಮುಸ್ಲಿಂ ದೊರೆಗಳ ಎದೆ ನಡುಗಿಸಿದ್ದ ನಾಗಾಸಾಧುಗಳು!

ಜೇನುತುಪ್ಪ ಅಂದ್ರೆ ಬಹುತೇಕ ಎಲ್ಲರಿಗೂ ಇಷ್ಟ. ಆದ್ರೆ, ಇಲ್ಲೊಂದ್ರೀತಿಯ ಜನರಿದ್ದಾರೆ. ಅವರಿಗೆ, ಜೇನುತುಪ್ಪಕ್ಕಿಂತ ಜೇನುನೊಣಗಳು ಅಂದ್ರೇನೆ ಇಷ್ಟ. ಅವುಗಳನ್ನೇ ಬಾಯಿ ಚಪ್ಪರಿಸಿಕೊಂಡು ತಿಂತಾರೆ.  ಇವರಿಗೆ ಜೇನುನೊಣಗಳು ಅಂದ್ರೆ ಪಂಚಪ್ರಾಣ. ಎಷ್ಟರ ಮಟ್ಟಿಗೆ ಅಂದ್ರೆ, ಪ್ರಾಣದ ಹಂಗು ತೊರೆದು ಜೇನು ಹಿಡಿದು ತರ್ತಾರೆ. ಮನೆಗೆ ಬಂದು ಅಡುಗೆ ಮಾಡ್ಕೊಂಡು ಜೇನುನೊಣಗಳನ್ನೇ ಬಾಯಿ ಚಪ್ಪರಿಸಿಕೊಂಡು ತಿಂತಾರೆ. ಬನ್ನಿ, ಆ ಜೇನುಪ್ರಿಯರ ರೋಚಕ ಸ್ಟೋರಿಯನ್ನ ನೋಡ್ಕೊಂಡು ಬರೋಣ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?