ಸಾವಿನ ಸನಿಹ ಹನಿ ತುಪ್ಪಕ್ಕಾಗಿ ಹರಸಾಹಸ: ಮೈ ರೋಮಾಂಚನಗೊಳಿಸುತ್ತೆ ಹನಿ ಹನಿ ಜೇನ್ ಕಹಾನಿ!

ಸಾವಿನ ಸನಿಹ ಹನಿ ತುಪ್ಪಕ್ಕಾಗಿ ಹರಸಾಹಸ: ಮೈ ರೋಮಾಂಚನಗೊಳಿಸುತ್ತೆ ಹನಿ ಹನಿ ಜೇನ್ ಕಹಾನಿ!

Published : Jan 25, 2025, 10:48 AM IST

ಜೇನುತುಪ್ಪ ಅಂದ್ರೆ ಬಹುತೇಕ ಎಲ್ಲರಿಗೂ ಇಷ್ಟ. ಆದ್ರೆ, ಇಲ್ಲೊಂದ್ರೀತಿಯ ಜನರಿದ್ದಾರೆ. ಅವರಿಗೆ, ಜೇನುತುಪ್ಪಕ್ಕಿಂತ ಜೇನುನೊಣಗಳು ಅಂದ್ರೇನೆ ಇಷ್ಟ. ಅವುಗಳನ್ನೇ ಬಾಯಿ ಚಪ್ಪರಿಸಿಕೊಂಡು ತಿಂತಾರೆ. 

ಬೆಂಗಳೂರು(ಜ.25):  ತುಪ್ಪ.. ಹನಿ ಜೇನುತುಪ್ಪ.. ಸವಿ ಸವಿಯಾದ ಜೇನುತುಪ್ಪ.. ಆ ಸವಿ ತುಪ್ಪಕ್ಕಾಗಿ ಸಾವಿನ  ಸನಿಹದಲ್ಲಿಯೇ ಸಾಹಸ.. ಮೂರು ಗುಂಪುಗಳಿಂದ ತುಪ್ಪ ಕೀಳೋಕೆ ಹಿಮಾಲಯದ ತಪ್ಪಲಿನಲ್ಲಿ ನಡೆಯೋದು ನಿಜಕ್ಕೂ ಅಕ್ಷರಶಃ ಮಹಾಸಾಹಸ.. ಮಿಸ್ ಆದ್ರೆ ಪ್ರಾಣ ಉಳಿಯೋದಿಲ್ಲ ಅಂತ ಗೊತ್ತು.. ಆದ್ರೂ ಕುಗ್ಗೋದಿಲ್ಲ ಅವರ ಧೈರ್ಯ, ತಾಕತ್ತು. ಜೇನುಗಳ ವಿಸ್ಮಯ ಲೋಕದ ಬಗ್ಗೆ ನಿಮಗೆ ಎಷ್ಟು ಗೊತ್ತು..? ಬಾಯಿ ಚಪ್ಪರಿಸಿಕೊಂಡು ತಿನ್ನೋ ತುಪ್ಪದ ಹಿಂದೆ ಜೇನುನೊಣಗಳ ಅದೆಷ್ಟು ಶ್ರಮ ಇರುತ್ತೆ ಗೊತ್ತಾ..? ಇದೇ ಈ ಹೊತ್ತಿನ ವಿಶೇಷ ಸೂಪರ್ ಡೆಡ್ಲಿ ಡೇಂಜರ್.

ಒಬ್ಬ ಇದ್ದಾನೆ.. ಆತ ನಡೆದುಕೊಂಡು ಬರ್ತಿದ್ರೆ, ಜೇನುಗೂಡೇ ನಡೆದುಕೊಂಡು ಬರ್ತಿದ್ಯೇನೋ ಅನ್ಬೇಕು. ಆ ಮಟ್ಟಿಗೆ ಆತನ ಮೈ ತುಂಬಾ ಜೇನುನೊಣಗಳು ಮುತ್ತಿಕೊಂಡಿರುತ್ವೆ. ಹಾಗಿದ್ರೂ ಆತನಿಗೆ ಏನೂ ಆಗಲಿಲ್ವಾ.?. ಮೈ ತುಂಬಾ ಜೇನು.. ಜೇನು.. ಇವನದ್ದು ಅದೇನ್ ಮೀಟ್ರು. ಟ್ರಾಫಿಕ್ ಪೊಲೀಸ್ ಮೇಲೆ ಜೇನುನೊಣಗಳ ಡೆಡ್ಲಿ ಆಟ್ಯಾಕ್.. ರಸ್ತೆ ಮಧ್ಯೆ ಬಿದ್ದು ಒದ್ದಾಡಿದ್ರೂ ಯಾರು ಬರಲಿಲ್ಲ ಸಹಾಯಕ್ಕೆ. ಜೇನುನೊಣಗಳ ತಂಟೆಗೆ ಹೋಗಿ ಕಕ್ಕಾಬಿಕ್ಕಿಯಾಗಿ ಓಡಿದ್ದು ಹೇಗೆ ಯೂಟ್ಯೂಬರ್​?

ಧರ್ಮ ರಕ್ಷಣೆ: ದಂಡೆತ್ತಿ ಬಂದ ಮುಸ್ಲಿಂ ದೊರೆಗಳ ಎದೆ ನಡುಗಿಸಿದ್ದ ನಾಗಾಸಾಧುಗಳು!

ಜೇನುತುಪ್ಪ ಅಂದ್ರೆ ಬಹುತೇಕ ಎಲ್ಲರಿಗೂ ಇಷ್ಟ. ಆದ್ರೆ, ಇಲ್ಲೊಂದ್ರೀತಿಯ ಜನರಿದ್ದಾರೆ. ಅವರಿಗೆ, ಜೇನುತುಪ್ಪಕ್ಕಿಂತ ಜೇನುನೊಣಗಳು ಅಂದ್ರೇನೆ ಇಷ್ಟ. ಅವುಗಳನ್ನೇ ಬಾಯಿ ಚಪ್ಪರಿಸಿಕೊಂಡು ತಿಂತಾರೆ.  ಇವರಿಗೆ ಜೇನುನೊಣಗಳು ಅಂದ್ರೆ ಪಂಚಪ್ರಾಣ. ಎಷ್ಟರ ಮಟ್ಟಿಗೆ ಅಂದ್ರೆ, ಪ್ರಾಣದ ಹಂಗು ತೊರೆದು ಜೇನು ಹಿಡಿದು ತರ್ತಾರೆ. ಮನೆಗೆ ಬಂದು ಅಡುಗೆ ಮಾಡ್ಕೊಂಡು ಜೇನುನೊಣಗಳನ್ನೇ ಬಾಯಿ ಚಪ್ಪರಿಸಿಕೊಂಡು ತಿಂತಾರೆ. ಬನ್ನಿ, ಆ ಜೇನುಪ್ರಿಯರ ರೋಚಕ ಸ್ಟೋರಿಯನ್ನ ನೋಡ್ಕೊಂಡು ಬರೋಣ.

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು