ಭಾರತ ರತ್ನ ಘೋಷಣೆ ಬಳಿಕ ಮೊದಲ ಪ್ರತಿಕ್ರಿಯೆ ನೀಡಿದ ಎಲ್‌ಕೆ ಅಡ್ವಾಣಿ!

ಭಾರತ ರತ್ನ ಘೋಷಣೆ ಬಳಿಕ ಮೊದಲ ಪ್ರತಿಕ್ರಿಯೆ ನೀಡಿದ ಎಲ್‌ಕೆ ಅಡ್ವಾಣಿ!

Published : Feb 03, 2024, 10:57 PM IST

ದೇಶ ವಿಭಜನೆಯಾದಾಗ ಕರಾಚಿಯಿಂದ ದೆಹಲಿಗೆ ಬಂದ ಅಡ್ವಾಣಿಯ ಹೋರಾಟದ ಜೀವನ, ರಾಜಕೀಯ ಪಿತೂರಿಗೆ ಬಲಿ, ಸಿಟಿ ರವಿ ಹೇಳಿಕೆಯಿಂದ ರಾಜಕೀಯ ತಲ್ಲಣ,ಕಾಂಗ್ರೆಸ್ 40 ಸ್ಥಾನ ಗೆಲ್ಲುವುದು ಕಷ್ಟ, ಮಮತಾ ಭವಿಷ್ಯಕ್ಕೆ ಕಾಂಗ್ರೆಸ್ ಗರಂ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಬಿಜೆಪಿ ಭೀಷ್ಮ, ಹಿರಿಯ ನಾಯಕ, ಮಾಜಿ ಉಪ ಪ್ರಧಾನಿ ಎಲ್‌ಕೆ ಅಡ್ವಾಣಿಗೆ ಭಾರತ ಸರ್ಕಾರ ಭಾರತ ರತ್ನ ಘೋಷಣೆ ಮಾಡಿದೆ. ಈ ನಿರ್ಧಾರಕ್ಕೆ ದೇಶಾದ್ಯಂತ ಸಂತಸ ವ್ಯಕ್ತವಾಗುತ್ತಿದೆ. ಇದೀಗ ಈ ಕುರಿತು ಸ್ವತಃ ಎಲ್‌ಕೆ ಅಡ್ವಾಣಿ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಮೌಲ್ಯ ಹಾಗೂ ಸಿದ್ಧಾಂತಗಳಿಗೆ ಪ್ರಶಸ್ತಿ ಲಭಿಸಿದೆ ಎಂದಿದ್ದಾರೆ. ದೇಶ ವಿಭಜನೆಯಾದಾಗ ಕರಾಚಿಯಿಂದ ದೆಹಲಿಗೆ ವಲಸೆ ಬಂದ ಅಡ್ವಾಣಿ, ಆರ್‌ಎಸ್‌ಎಸ್ ಸೇವಕನಾಗಿ, ಬಿಜೆಪಿ ಕಾರ್ಯಕರ್ತನಾಗಿ, ನಾಯಕನಾಗಿ ಕಟ್ಟಿಬೆಳೆಸಿದ ಹಿರಿಮೆಗೆ ಪಾತ್ರರಾಗಿದ್ದಾರೆ. ರಾಮ ಮಂದಿರ ಆಂದೋಲನಕ್ಕೆ ಹೊಸ ಹುರುಪ ನೀಡಿದ ಕೀರ್ತಿ ಅಡ್ವಾಣಿಗೆ ಸಲ್ಲಲಿದೆ.

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more