ಭಾರತ ರತ್ನ ಘೋಷಣೆ ಬಳಿಕ ಮೊದಲ ಪ್ರತಿಕ್ರಿಯೆ ನೀಡಿದ ಎಲ್‌ಕೆ ಅಡ್ವಾಣಿ!

ಭಾರತ ರತ್ನ ಘೋಷಣೆ ಬಳಿಕ ಮೊದಲ ಪ್ರತಿಕ್ರಿಯೆ ನೀಡಿದ ಎಲ್‌ಕೆ ಅಡ್ವಾಣಿ!

Published : Feb 03, 2024, 10:57 PM IST

ದೇಶ ವಿಭಜನೆಯಾದಾಗ ಕರಾಚಿಯಿಂದ ದೆಹಲಿಗೆ ಬಂದ ಅಡ್ವಾಣಿಯ ಹೋರಾಟದ ಜೀವನ, ರಾಜಕೀಯ ಪಿತೂರಿಗೆ ಬಲಿ, ಸಿಟಿ ರವಿ ಹೇಳಿಕೆಯಿಂದ ರಾಜಕೀಯ ತಲ್ಲಣ,ಕಾಂಗ್ರೆಸ್ 40 ಸ್ಥಾನ ಗೆಲ್ಲುವುದು ಕಷ್ಟ, ಮಮತಾ ಭವಿಷ್ಯಕ್ಕೆ ಕಾಂಗ್ರೆಸ್ ಗರಂ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಬಿಜೆಪಿ ಭೀಷ್ಮ, ಹಿರಿಯ ನಾಯಕ, ಮಾಜಿ ಉಪ ಪ್ರಧಾನಿ ಎಲ್‌ಕೆ ಅಡ್ವಾಣಿಗೆ ಭಾರತ ಸರ್ಕಾರ ಭಾರತ ರತ್ನ ಘೋಷಣೆ ಮಾಡಿದೆ. ಈ ನಿರ್ಧಾರಕ್ಕೆ ದೇಶಾದ್ಯಂತ ಸಂತಸ ವ್ಯಕ್ತವಾಗುತ್ತಿದೆ. ಇದೀಗ ಈ ಕುರಿತು ಸ್ವತಃ ಎಲ್‌ಕೆ ಅಡ್ವಾಣಿ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಮೌಲ್ಯ ಹಾಗೂ ಸಿದ್ಧಾಂತಗಳಿಗೆ ಪ್ರಶಸ್ತಿ ಲಭಿಸಿದೆ ಎಂದಿದ್ದಾರೆ. ದೇಶ ವಿಭಜನೆಯಾದಾಗ ಕರಾಚಿಯಿಂದ ದೆಹಲಿಗೆ ವಲಸೆ ಬಂದ ಅಡ್ವಾಣಿ, ಆರ್‌ಎಸ್‌ಎಸ್ ಸೇವಕನಾಗಿ, ಬಿಜೆಪಿ ಕಾರ್ಯಕರ್ತನಾಗಿ, ನಾಯಕನಾಗಿ ಕಟ್ಟಿಬೆಳೆಸಿದ ಹಿರಿಮೆಗೆ ಪಾತ್ರರಾಗಿದ್ದಾರೆ. ರಾಮ ಮಂದಿರ ಆಂದೋಲನಕ್ಕೆ ಹೊಸ ಹುರುಪ ನೀಡಿದ ಕೀರ್ತಿ ಅಡ್ವಾಣಿಗೆ ಸಲ್ಲಲಿದೆ.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more