ಭಾರತ ರತ್ನ ಘೋಷಣೆ ಬಳಿಕ ಮೊದಲ ಪ್ರತಿಕ್ರಿಯೆ ನೀಡಿದ ಎಲ್‌ಕೆ ಅಡ್ವಾಣಿ!

ಭಾರತ ರತ್ನ ಘೋಷಣೆ ಬಳಿಕ ಮೊದಲ ಪ್ರತಿಕ್ರಿಯೆ ನೀಡಿದ ಎಲ್‌ಕೆ ಅಡ್ವಾಣಿ!

Published : Feb 03, 2024, 10:57 PM IST

ದೇಶ ವಿಭಜನೆಯಾದಾಗ ಕರಾಚಿಯಿಂದ ದೆಹಲಿಗೆ ಬಂದ ಅಡ್ವಾಣಿಯ ಹೋರಾಟದ ಜೀವನ, ರಾಜಕೀಯ ಪಿತೂರಿಗೆ ಬಲಿ, ಸಿಟಿ ರವಿ ಹೇಳಿಕೆಯಿಂದ ರಾಜಕೀಯ ತಲ್ಲಣ,ಕಾಂಗ್ರೆಸ್ 40 ಸ್ಥಾನ ಗೆಲ್ಲುವುದು ಕಷ್ಟ, ಮಮತಾ ಭವಿಷ್ಯಕ್ಕೆ ಕಾಂಗ್ರೆಸ್ ಗರಂ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಬಿಜೆಪಿ ಭೀಷ್ಮ, ಹಿರಿಯ ನಾಯಕ, ಮಾಜಿ ಉಪ ಪ್ರಧಾನಿ ಎಲ್‌ಕೆ ಅಡ್ವಾಣಿಗೆ ಭಾರತ ಸರ್ಕಾರ ಭಾರತ ರತ್ನ ಘೋಷಣೆ ಮಾಡಿದೆ. ಈ ನಿರ್ಧಾರಕ್ಕೆ ದೇಶಾದ್ಯಂತ ಸಂತಸ ವ್ಯಕ್ತವಾಗುತ್ತಿದೆ. ಇದೀಗ ಈ ಕುರಿತು ಸ್ವತಃ ಎಲ್‌ಕೆ ಅಡ್ವಾಣಿ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಮೌಲ್ಯ ಹಾಗೂ ಸಿದ್ಧಾಂತಗಳಿಗೆ ಪ್ರಶಸ್ತಿ ಲಭಿಸಿದೆ ಎಂದಿದ್ದಾರೆ. ದೇಶ ವಿಭಜನೆಯಾದಾಗ ಕರಾಚಿಯಿಂದ ದೆಹಲಿಗೆ ವಲಸೆ ಬಂದ ಅಡ್ವಾಣಿ, ಆರ್‌ಎಸ್‌ಎಸ್ ಸೇವಕನಾಗಿ, ಬಿಜೆಪಿ ಕಾರ್ಯಕರ್ತನಾಗಿ, ನಾಯಕನಾಗಿ ಕಟ್ಟಿಬೆಳೆಸಿದ ಹಿರಿಮೆಗೆ ಪಾತ್ರರಾಗಿದ್ದಾರೆ. ರಾಮ ಮಂದಿರ ಆಂದೋಲನಕ್ಕೆ ಹೊಸ ಹುರುಪ ನೀಡಿದ ಕೀರ್ತಿ ಅಡ್ವಾಣಿಗೆ ಸಲ್ಲಲಿದೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more