ಭಾರತ ರತ್ನ ಘೋಷಣೆ ಬಳಿಕ ಮೊದಲ ಪ್ರತಿಕ್ರಿಯೆ ನೀಡಿದ ಎಲ್‌ಕೆ ಅಡ್ವಾಣಿ!

ಭಾರತ ರತ್ನ ಘೋಷಣೆ ಬಳಿಕ ಮೊದಲ ಪ್ರತಿಕ್ರಿಯೆ ನೀಡಿದ ಎಲ್‌ಕೆ ಅಡ್ವಾಣಿ!

Published : Feb 03, 2024, 10:57 PM IST

ದೇಶ ವಿಭಜನೆಯಾದಾಗ ಕರಾಚಿಯಿಂದ ದೆಹಲಿಗೆ ಬಂದ ಅಡ್ವಾಣಿಯ ಹೋರಾಟದ ಜೀವನ, ರಾಜಕೀಯ ಪಿತೂರಿಗೆ ಬಲಿ, ಸಿಟಿ ರವಿ ಹೇಳಿಕೆಯಿಂದ ರಾಜಕೀಯ ತಲ್ಲಣ,ಕಾಂಗ್ರೆಸ್ 40 ಸ್ಥಾನ ಗೆಲ್ಲುವುದು ಕಷ್ಟ, ಮಮತಾ ಭವಿಷ್ಯಕ್ಕೆ ಕಾಂಗ್ರೆಸ್ ಗರಂ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಬಿಜೆಪಿ ಭೀಷ್ಮ, ಹಿರಿಯ ನಾಯಕ, ಮಾಜಿ ಉಪ ಪ್ರಧಾನಿ ಎಲ್‌ಕೆ ಅಡ್ವಾಣಿಗೆ ಭಾರತ ಸರ್ಕಾರ ಭಾರತ ರತ್ನ ಘೋಷಣೆ ಮಾಡಿದೆ. ಈ ನಿರ್ಧಾರಕ್ಕೆ ದೇಶಾದ್ಯಂತ ಸಂತಸ ವ್ಯಕ್ತವಾಗುತ್ತಿದೆ. ಇದೀಗ ಈ ಕುರಿತು ಸ್ವತಃ ಎಲ್‌ಕೆ ಅಡ್ವಾಣಿ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಮೌಲ್ಯ ಹಾಗೂ ಸಿದ್ಧಾಂತಗಳಿಗೆ ಪ್ರಶಸ್ತಿ ಲಭಿಸಿದೆ ಎಂದಿದ್ದಾರೆ. ದೇಶ ವಿಭಜನೆಯಾದಾಗ ಕರಾಚಿಯಿಂದ ದೆಹಲಿಗೆ ವಲಸೆ ಬಂದ ಅಡ್ವಾಣಿ, ಆರ್‌ಎಸ್‌ಎಸ್ ಸೇವಕನಾಗಿ, ಬಿಜೆಪಿ ಕಾರ್ಯಕರ್ತನಾಗಿ, ನಾಯಕನಾಗಿ ಕಟ್ಟಿಬೆಳೆಸಿದ ಹಿರಿಮೆಗೆ ಪಾತ್ರರಾಗಿದ್ದಾರೆ. ರಾಮ ಮಂದಿರ ಆಂದೋಲನಕ್ಕೆ ಹೊಸ ಹುರುಪ ನೀಡಿದ ಕೀರ್ತಿ ಅಡ್ವಾಣಿಗೆ ಸಲ್ಲಲಿದೆ.

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more