ಭಾರತ ರತ್ನ ಘೋಷಣೆ ಬಳಿಕ ಮೊದಲ ಪ್ರತಿಕ್ರಿಯೆ ನೀಡಿದ ಎಲ್‌ಕೆ ಅಡ್ವಾಣಿ!

ಭಾರತ ರತ್ನ ಘೋಷಣೆ ಬಳಿಕ ಮೊದಲ ಪ್ರತಿಕ್ರಿಯೆ ನೀಡಿದ ಎಲ್‌ಕೆ ಅಡ್ವಾಣಿ!

Published : Feb 03, 2024, 10:57 PM IST

ದೇಶ ವಿಭಜನೆಯಾದಾಗ ಕರಾಚಿಯಿಂದ ದೆಹಲಿಗೆ ಬಂದ ಅಡ್ವಾಣಿಯ ಹೋರಾಟದ ಜೀವನ, ರಾಜಕೀಯ ಪಿತೂರಿಗೆ ಬಲಿ, ಸಿಟಿ ರವಿ ಹೇಳಿಕೆಯಿಂದ ರಾಜಕೀಯ ತಲ್ಲಣ,ಕಾಂಗ್ರೆಸ್ 40 ಸ್ಥಾನ ಗೆಲ್ಲುವುದು ಕಷ್ಟ, ಮಮತಾ ಭವಿಷ್ಯಕ್ಕೆ ಕಾಂಗ್ರೆಸ್ ಗರಂ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಬಿಜೆಪಿ ಭೀಷ್ಮ, ಹಿರಿಯ ನಾಯಕ, ಮಾಜಿ ಉಪ ಪ್ರಧಾನಿ ಎಲ್‌ಕೆ ಅಡ್ವಾಣಿಗೆ ಭಾರತ ಸರ್ಕಾರ ಭಾರತ ರತ್ನ ಘೋಷಣೆ ಮಾಡಿದೆ. ಈ ನಿರ್ಧಾರಕ್ಕೆ ದೇಶಾದ್ಯಂತ ಸಂತಸ ವ್ಯಕ್ತವಾಗುತ್ತಿದೆ. ಇದೀಗ ಈ ಕುರಿತು ಸ್ವತಃ ಎಲ್‌ಕೆ ಅಡ್ವಾಣಿ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಮೌಲ್ಯ ಹಾಗೂ ಸಿದ್ಧಾಂತಗಳಿಗೆ ಪ್ರಶಸ್ತಿ ಲಭಿಸಿದೆ ಎಂದಿದ್ದಾರೆ. ದೇಶ ವಿಭಜನೆಯಾದಾಗ ಕರಾಚಿಯಿಂದ ದೆಹಲಿಗೆ ವಲಸೆ ಬಂದ ಅಡ್ವಾಣಿ, ಆರ್‌ಎಸ್‌ಎಸ್ ಸೇವಕನಾಗಿ, ಬಿಜೆಪಿ ಕಾರ್ಯಕರ್ತನಾಗಿ, ನಾಯಕನಾಗಿ ಕಟ್ಟಿಬೆಳೆಸಿದ ಹಿರಿಮೆಗೆ ಪಾತ್ರರಾಗಿದ್ದಾರೆ. ರಾಮ ಮಂದಿರ ಆಂದೋಲನಕ್ಕೆ ಹೊಸ ಹುರುಪ ನೀಡಿದ ಕೀರ್ತಿ ಅಡ್ವಾಣಿಗೆ ಸಲ್ಲಲಿದೆ.

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
Read more