ಅಬ್ಬರಿಸುತ್ತಿದೆ ಫೆಂಗಲ್ ಮೂರು ರಾಜ್ಯ ಕಂಗಾಲ್: ಡೆಡ್ಲಿ ಚಂಡಮಾರುತಗಳು ಸೃಷ್ಟಿಯಾಗೋದು ಹೇಗೆ..?

ಅಬ್ಬರಿಸುತ್ತಿದೆ ಫೆಂಗಲ್ ಮೂರು ರಾಜ್ಯ ಕಂಗಾಲ್: ಡೆಡ್ಲಿ ಚಂಡಮಾರುತಗಳು ಸೃಷ್ಟಿಯಾಗೋದು ಹೇಗೆ..?

Published : Dec 03, 2024, 03:41 PM IST

ಅಬ್ಬರಿಸುತ್ತಿದೆ ಫೆಂಗಲ್ ಮೂರು ರಾಜ್ಯ ಕಂಗಾಲ್..! ಡೆಡ್ಲಿ ಚಂಡಮಾರುತಗಳು ಸೃಷ್ಟಿಯಾಗೋದು ಹೇಗೆ..?  ತಿರುಗೋ ಭೂಮಿ.. ಬೀಸೋ ಗಾಳಿ.. ಹೇಗಿದೆ ಚಂಡಮಾರುತ ಚೈನ್ ಸಿಸ್ಟಮ್..? ಇದೆಲ್ಲವನ್ನು ನೋಡೋದೇ ಈ ಕ್ಷಣದ ವೀಶೇಷ ಸೈಕ್ಲೋನ್ ಸೃಷ್ಟಿ ರಹಸ್ಯ

ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತ ಜೋರಾಗಿನೇ ಆರ್ಭಟಿಸುತ್ತಿದೆ. ಇದರ ಪರಿಣಾಮ ಪುದುಚೇರಿ ಸೇರಿದಂತೆ ಹಲವೆಡೆ ದಾಖಲೆ ಮಳೆಯಾಗಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಕೆಲವು ಕಡೆಗಳಲ್ಲಿ ಸೈಕ್ಲೋನ್ ಎಫೆಕ್ಟ್ ತಟ್ಟಿದೆ. ಕಳೆದ ನಾಲ್ಕೈದು ದಿನಗಳಿಂದ ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತ ದೊಡ್ಡ ಮಟ್ಟದಲ್ಲಿ ಆರ್ಭಟಿಸಿದೆ. ಮೊನ್ನೆಯಿಂದ ತಮಿಳುನಾಡಿನ ಕೆಲ ಜಿಲ್ಲೆಗಳು ಫೆಂಗಲ್‌ಗೆ ಕಂಪ್ಲೀಟ್ ಲಾಕ್ ಆಗಿವೆ. ಈ ಚಂಡಮಾರುತಗಳ ಸೃಷ್ಟಿ ಹೇಗೆ ಆಗುತ್ತೆ? ಇದಕ್ಕೆ ಕಾರಣವೇನು? ಸೈಕ್ಲೋನ್ ಕಾಣಿಸಿಕೊಳ್ಳುತ್ತಿದ್ದಂತೆ ಹೆಚ್ಚಿನ ಮಳೆಯಾಗುವುದೇಕೆ? ವಿಪರೀತ ಚಳಿಯಾಗುವುದೇಕೆ? ಚಂಡಮಾರುಗಳ ಪ್ರಭಾವ ಯಾವಾಗ ಹೆಚ್ಚಿರುತ್ತೆ ಮತ್ತು ಯಾವಾಗ ಕಡಿಮೆಯಾಗುತ್ತೆ? ಈ ಫೆಂಗಲ್ ಚಂಡಮಾರುತ ನಿನ್ನೆ ತಮಿಳುನಾಡಿನಲ್ಲಿ ಏನೆಲ್ಲ ಅವಾಂತರಗಳನ್ನು ಸೃಷ್ಟಿ ಮಾಡಿದೆ.  ಇದೆಲ್ಲವನ್ನು ನೋಡೋದೇ ಈ ಕ್ಷಣದ ವೀಶೇಷ ಸೈಕ್ಲೋನ್ ಸೃಷ್ಟಿ ರಹಸ್ಯ

23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
Read more