ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?

ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?

Published : Jan 16, 2025, 11:29 AM IST

ಈ ವರ್ಷ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಇಲ್ಲಿಯವರೆಗೂ ನಾವು ಹೇಳಿರುವ ಪ್ರಮುಖ ವಿಚಾರಗಳು ತುಂಬಾನೇ ವಿಶೇಷತೆಯನ್ನು ಹೊಂದಿವೆ. ಈ ವಿಶೇಷ ಮಹಾ ಕುಂಭಮೇಳದಲ್ಲಿ ಪಾಪನಾಶಕ್ಕಾಗಿ, ಪುಣ್ಯಪ್ರಾಪ್ತಿಗಾಗಿ ಸಾವಿರಾರು ಕನ್ನಡ ಭಕ್ತರು ಭಾಗಿಯಾಗಿದ್ದಾರೆ. 

ಬೆಂಗಳೂರು(ಡಿ.16):  ಶಾಹಿ ಸ್ನಾನದ ನಂತರ ಅಚ್ಚರಿ. ಸಂಗಮದಲ್ಲಿ ಮುಳುಗಿದಾಕೆ  ಹೇಳಿದ್ದೇನು? ಮಹಾಕುಂಭ ಮಹೋತ್ಸವದ ಕುರಿತು ಸುವರ್ಣ ನ್ಯೂಸ್ ಗ್ರೌಂಡ್ ರಿಪೋರ್ಟ್! ಇದೆಲ್ಲವನ್ನು ನೋಡೋದೇ ಈ ಕ್ಷಣದ ವಿಶೇಷ ಮಹಾಕುಂಭ ವಿಸ್ಮಯ

144 ವರ್ಷಗಳ ನಂತರ ಮರಳಿ ಬಂದಿರುವ ಮಹಾ ಕುಂಭಮೇಳ ಈ ವರ್ಷ ಪ್ರಯಾಗರಾಜ್‌ನಲ್ಲಿ ನಡೆಯುತ್ತಿದೆ. ಜನವರಿ 13 ರಿಂದ ಆರಂಭವಾಗಿರುವ ಮಹಾಕುಂಭಮೇಳ ಫೆಬ್ರವರಿ 26ರವರೆಗೂ, 45 ದಿನಗಳ ಕಾಲ ನಡೆಯಲಿದೆ. ಈ ವರ್ಷದ ಮಹಾ ಕುಂಭಮೇಳ ಅನೇಕ ವಿಶೇಷತೆಗಳನ್ನು ಹೊಂದಿದೆ. ಆ ವಿಶೇಷತೆಗಳು ಏನು ಅನ್ನೋದರ ಕುರಿತು ಈಗಿಲ್ಲಿ ನೋಡೋಣ. 

ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!

ಈ ವರ್ಷ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಇಲ್ಲಿಯವರೆಗೂ ನಾವು ಹೇಳಿರುವ ಪ್ರಮುಖ ವಿಚಾರಗಳು ತುಂಬಾನೇ ವಿಶೇಷತೆಯನ್ನು ಹೊಂದಿವೆ. ಇನ್ನು ಈ ಮಹಾಕುಂಭಮೇಳದಲ್ಲಿ ಭಾಗಿಯಾಗಿರುವ ಕನ್ನಡಿಗರು ಏನ್ ಹೇಳಿದ್ದಾರೆ. 

ಈ ವಿಶೇಷ ಮಹಾ ಕುಂಭಮೇಳದಲ್ಲಿ ಪಾಪನಾಶಕ್ಕಾಗಿ, ಪುಣ್ಯಪ್ರಾಪ್ತಿಗಾಗಿ ಸಾವಿರಾರು ಕನ್ನಡ ಭಕ್ತರು ಭಾಗಿಯಾಗಿದ್ದಾರೆ. ಭಾಗಿಯಾಗಿರುವ ಕನ್ನಡ ಭಕ್ತರು ಮಹಾಕುಂಭಮೇಳದ ಕುರಿತು ಹೇಳಿದ್ದೇನು ಅನ್ನೋದನ್ನು ಇಲ್ಲಿ ನೋಡೋಣ. 
ಇನ್ನು ಬಿಜೆಪಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕೂಡ ಮಹಾಕುಂಭಮೇಳದಲ್ಲಿ ಭಾಗಿಯಾಗಿದ್ದಾರೆ. ಅವರು ಮಹಾಕುಂಭಮೇಳದ ಕುರಿತು ಏನ್ ಹೇಳಿದ್ದಾರೆ. ಪ್ರಯಾಗರಾಜ್‌ನಲ್ಲಿ ಅವರು ಎಷ್ಟು ದಿನಗಳ ಕಾಲ ಉಳಿಯಲಿದ್ದಾರೆ? ಮಹಾಕುಂಭಮೇಳ ಕುರಿತು ಅವರು ಹೇಳಿದ್ದೇನು ಅನ್ನೋದನ್ನು ಇಲ್ಲಿ ನೋಡೋಣ. 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more