ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?

ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?

Published : Jan 16, 2025, 11:29 AM IST

ಈ ವರ್ಷ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಇಲ್ಲಿಯವರೆಗೂ ನಾವು ಹೇಳಿರುವ ಪ್ರಮುಖ ವಿಚಾರಗಳು ತುಂಬಾನೇ ವಿಶೇಷತೆಯನ್ನು ಹೊಂದಿವೆ. ಈ ವಿಶೇಷ ಮಹಾ ಕುಂಭಮೇಳದಲ್ಲಿ ಪಾಪನಾಶಕ್ಕಾಗಿ, ಪುಣ್ಯಪ್ರಾಪ್ತಿಗಾಗಿ ಸಾವಿರಾರು ಕನ್ನಡ ಭಕ್ತರು ಭಾಗಿಯಾಗಿದ್ದಾರೆ. 

ಬೆಂಗಳೂರು(ಡಿ.16):  ಶಾಹಿ ಸ್ನಾನದ ನಂತರ ಅಚ್ಚರಿ. ಸಂಗಮದಲ್ಲಿ ಮುಳುಗಿದಾಕೆ  ಹೇಳಿದ್ದೇನು? ಮಹಾಕುಂಭ ಮಹೋತ್ಸವದ ಕುರಿತು ಸುವರ್ಣ ನ್ಯೂಸ್ ಗ್ರೌಂಡ್ ರಿಪೋರ್ಟ್! ಇದೆಲ್ಲವನ್ನು ನೋಡೋದೇ ಈ ಕ್ಷಣದ ವಿಶೇಷ ಮಹಾಕುಂಭ ವಿಸ್ಮಯ

144 ವರ್ಷಗಳ ನಂತರ ಮರಳಿ ಬಂದಿರುವ ಮಹಾ ಕುಂಭಮೇಳ ಈ ವರ್ಷ ಪ್ರಯಾಗರಾಜ್‌ನಲ್ಲಿ ನಡೆಯುತ್ತಿದೆ. ಜನವರಿ 13 ರಿಂದ ಆರಂಭವಾಗಿರುವ ಮಹಾಕುಂಭಮೇಳ ಫೆಬ್ರವರಿ 26ರವರೆಗೂ, 45 ದಿನಗಳ ಕಾಲ ನಡೆಯಲಿದೆ. ಈ ವರ್ಷದ ಮಹಾ ಕುಂಭಮೇಳ ಅನೇಕ ವಿಶೇಷತೆಗಳನ್ನು ಹೊಂದಿದೆ. ಆ ವಿಶೇಷತೆಗಳು ಏನು ಅನ್ನೋದರ ಕುರಿತು ಈಗಿಲ್ಲಿ ನೋಡೋಣ. 

ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!

ಈ ವರ್ಷ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಇಲ್ಲಿಯವರೆಗೂ ನಾವು ಹೇಳಿರುವ ಪ್ರಮುಖ ವಿಚಾರಗಳು ತುಂಬಾನೇ ವಿಶೇಷತೆಯನ್ನು ಹೊಂದಿವೆ. ಇನ್ನು ಈ ಮಹಾಕುಂಭಮೇಳದಲ್ಲಿ ಭಾಗಿಯಾಗಿರುವ ಕನ್ನಡಿಗರು ಏನ್ ಹೇಳಿದ್ದಾರೆ. 

ಈ ವಿಶೇಷ ಮಹಾ ಕುಂಭಮೇಳದಲ್ಲಿ ಪಾಪನಾಶಕ್ಕಾಗಿ, ಪುಣ್ಯಪ್ರಾಪ್ತಿಗಾಗಿ ಸಾವಿರಾರು ಕನ್ನಡ ಭಕ್ತರು ಭಾಗಿಯಾಗಿದ್ದಾರೆ. ಭಾಗಿಯಾಗಿರುವ ಕನ್ನಡ ಭಕ್ತರು ಮಹಾಕುಂಭಮೇಳದ ಕುರಿತು ಹೇಳಿದ್ದೇನು ಅನ್ನೋದನ್ನು ಇಲ್ಲಿ ನೋಡೋಣ. 
ಇನ್ನು ಬಿಜೆಪಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕೂಡ ಮಹಾಕುಂಭಮೇಳದಲ್ಲಿ ಭಾಗಿಯಾಗಿದ್ದಾರೆ. ಅವರು ಮಹಾಕುಂಭಮೇಳದ ಕುರಿತು ಏನ್ ಹೇಳಿದ್ದಾರೆ. ಪ್ರಯಾಗರಾಜ್‌ನಲ್ಲಿ ಅವರು ಎಷ್ಟು ದಿನಗಳ ಕಾಲ ಉಳಿಯಲಿದ್ದಾರೆ? ಮಹಾಕುಂಭಮೇಳ ಕುರಿತು ಅವರು ಹೇಳಿದ್ದೇನು ಅನ್ನೋದನ್ನು ಇಲ್ಲಿ ನೋಡೋಣ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more