ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?

ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?

Published : Jan 16, 2025, 11:29 AM IST

ಈ ವರ್ಷ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಇಲ್ಲಿಯವರೆಗೂ ನಾವು ಹೇಳಿರುವ ಪ್ರಮುಖ ವಿಚಾರಗಳು ತುಂಬಾನೇ ವಿಶೇಷತೆಯನ್ನು ಹೊಂದಿವೆ. ಈ ವಿಶೇಷ ಮಹಾ ಕುಂಭಮೇಳದಲ್ಲಿ ಪಾಪನಾಶಕ್ಕಾಗಿ, ಪುಣ್ಯಪ್ರಾಪ್ತಿಗಾಗಿ ಸಾವಿರಾರು ಕನ್ನಡ ಭಕ್ತರು ಭಾಗಿಯಾಗಿದ್ದಾರೆ. 

ಬೆಂಗಳೂರು(ಡಿ.16):  ಶಾಹಿ ಸ್ನಾನದ ನಂತರ ಅಚ್ಚರಿ. ಸಂಗಮದಲ್ಲಿ ಮುಳುಗಿದಾಕೆ  ಹೇಳಿದ್ದೇನು? ಮಹಾಕುಂಭ ಮಹೋತ್ಸವದ ಕುರಿತು ಸುವರ್ಣ ನ್ಯೂಸ್ ಗ್ರೌಂಡ್ ರಿಪೋರ್ಟ್! ಇದೆಲ್ಲವನ್ನು ನೋಡೋದೇ ಈ ಕ್ಷಣದ ವಿಶೇಷ ಮಹಾಕುಂಭ ವಿಸ್ಮಯ

144 ವರ್ಷಗಳ ನಂತರ ಮರಳಿ ಬಂದಿರುವ ಮಹಾ ಕುಂಭಮೇಳ ಈ ವರ್ಷ ಪ್ರಯಾಗರಾಜ್‌ನಲ್ಲಿ ನಡೆಯುತ್ತಿದೆ. ಜನವರಿ 13 ರಿಂದ ಆರಂಭವಾಗಿರುವ ಮಹಾಕುಂಭಮೇಳ ಫೆಬ್ರವರಿ 26ರವರೆಗೂ, 45 ದಿನಗಳ ಕಾಲ ನಡೆಯಲಿದೆ. ಈ ವರ್ಷದ ಮಹಾ ಕುಂಭಮೇಳ ಅನೇಕ ವಿಶೇಷತೆಗಳನ್ನು ಹೊಂದಿದೆ. ಆ ವಿಶೇಷತೆಗಳು ಏನು ಅನ್ನೋದರ ಕುರಿತು ಈಗಿಲ್ಲಿ ನೋಡೋಣ. 

ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!

ಈ ವರ್ಷ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಇಲ್ಲಿಯವರೆಗೂ ನಾವು ಹೇಳಿರುವ ಪ್ರಮುಖ ವಿಚಾರಗಳು ತುಂಬಾನೇ ವಿಶೇಷತೆಯನ್ನು ಹೊಂದಿವೆ. ಇನ್ನು ಈ ಮಹಾಕುಂಭಮೇಳದಲ್ಲಿ ಭಾಗಿಯಾಗಿರುವ ಕನ್ನಡಿಗರು ಏನ್ ಹೇಳಿದ್ದಾರೆ. 

ಈ ವಿಶೇಷ ಮಹಾ ಕುಂಭಮೇಳದಲ್ಲಿ ಪಾಪನಾಶಕ್ಕಾಗಿ, ಪುಣ್ಯಪ್ರಾಪ್ತಿಗಾಗಿ ಸಾವಿರಾರು ಕನ್ನಡ ಭಕ್ತರು ಭಾಗಿಯಾಗಿದ್ದಾರೆ. ಭಾಗಿಯಾಗಿರುವ ಕನ್ನಡ ಭಕ್ತರು ಮಹಾಕುಂಭಮೇಳದ ಕುರಿತು ಹೇಳಿದ್ದೇನು ಅನ್ನೋದನ್ನು ಇಲ್ಲಿ ನೋಡೋಣ. 
ಇನ್ನು ಬಿಜೆಪಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕೂಡ ಮಹಾಕುಂಭಮೇಳದಲ್ಲಿ ಭಾಗಿಯಾಗಿದ್ದಾರೆ. ಅವರು ಮಹಾಕುಂಭಮೇಳದ ಕುರಿತು ಏನ್ ಹೇಳಿದ್ದಾರೆ. ಪ್ರಯಾಗರಾಜ್‌ನಲ್ಲಿ ಅವರು ಎಷ್ಟು ದಿನಗಳ ಕಾಲ ಉಳಿಯಲಿದ್ದಾರೆ? ಮಹಾಕುಂಭಮೇಳ ಕುರಿತು ಅವರು ಹೇಳಿದ್ದೇನು ಅನ್ನೋದನ್ನು ಇಲ್ಲಿ ನೋಡೋಣ. 

21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more